Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ನೂತನ ಪದಾಧಿಕಾರಿಗಳ ನೇಮಕ : ಮಸಾಲಾ ಜಯರಾಮ್ ಗೆ ಅಭಿನಂದನೆ

Advertisement
ತುರುವೇಕೆರೆ: ತಾಲೂಕು ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಪ್ರಕಾಶ್ ಯಾದವ್ ಅವರು ನೇಮಕಗೊಂಡಿದ್ದಾರೆ.

ತಾಲೂಕು ಮಂಡಲದ ಉಪಾಧ್ಯಕ್ಷರಾಗಿ ಸಂತೋಷ್ ಕಂಟ್ಲಿ, ಸಿದ್ದಪ್ಪಾಜಿ, ಮಾವಿನಕೆರೆ ಮಂಜೇಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್, ಖಜಾಂಚಿಯಾಗಿ ಹರಿಕಾರನಹಳ್ಳಿ ಪ್ರಸಾದ್, ದಂಡಿನಶಿವರ ಹೋಬಳಿ ಘಟಕದ ಅಧ್ಯಕ್ಷರಾಗಿ ರಕ್ಷಿತ್, ದಬ್ಬೇಘಟ್ಟ ಹೋಬಳಿ ಘಟಕದ ಅಧ್ಯಕ್ಷರಾಗಿ ಕಡೇಹಳ್ಳಿ ರವಿಕುಮಾರ್, ಮಹಿಳಾ ಘಟಕದ ಅಧ್ಯಕ್ಷರಾಗಿ ರಾಧಾಮಣಿ, ಯುವಮೋರ್ಚಾ ಅಧ್ಯಕ್ಷರಾಗಿ ತೀರ್ಥಕುಮಾರ್(ತಿಲಿ) ನೇಮಕಗೊಂಡಿದ್ದಾರೆ.

ಹೊಸ ಪದಾಧಿಕಾರಿಗಳು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಬಿಜೆಪಿ ಕಛೇರಿಯಲ್ಲಿ ಇಂದು ಸಂಘಟನೆಗೆ ಸಂಬಂಧಿಸಿದಂತೆ ಸಭೆ ನಡೆಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ನೂತನ ಪದಾಧಿಕಾರಿಗಳು ಮಾಜಿ ಶಾಸಕ ಮಸಾಲಾ ಜಯರಾಮ್ ಅವರಿಗೆ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಅನಿತಾ ನಂಜುಂಡಯ್ಯ, ಎಸ್.ಟಿ. ಮೋರ್ಚಾ ಜಿಲ್ಲಾ ಘಟಕದ ಉಮಾರಾಜ್, ಕೋರ್ ಕಮಿಟಿ ಸದಸ್ಯ ಕಣತೂರು ನಾಗೇಶ್, ಯುವಮೋರ್ಚಾ ಮಾಜಿ ಅಧ್ಯಕ್ಷ ಗೌರೀಶ್, ಮಾಜಿ ಕಾರ್ಯದರ್ಶಿ ಡ್ಯಾನಿ ಮುಂತಾದವರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ