Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಯುಸಿ: ಹಾಸ್ಟೆಲ್ ಸಾಧಕರಿಗೆ ವೆಂಕಟೇಶ್ ಕುಲಕರ್ಣಿಅವರಿಂದ ಅಭಿನಂದನೆ

Advertisement
ಅಥಣಿ: ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಥಣಿ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ವೆಂಕಟೇಶ್ ಕುಲಕರ್ಣಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು ಈ ಬಾರಿ 2024- 25 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಬಾಲಕಿಯರು ಪಿಯುಸಿ ಫಲಿತಾಂಶದಲ್ಲಿ ಶೇಕಡಾ ನೂರಕ್ಕೆ 100 ರಷ್ಟು ಆಗಿದ್ದು, ವಿದ್ಯಾರ್ಥಿಗಳು ನಮ್ಮ ನಿಲಯದ ಕೀರ್ತಿ ಹೆಚ್ಚಿಸಿದ್ದಾರೆ.

ಕಲಾ ವಿಭಾಗದಲ್ಲಿ ಕುಮಾರಿ ವರ್ಷಾ ಕಾಶಿನಾಥ ಧರೆನವರ (ಶೇ 90.50) ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾಳೆ. ಹಾಗೂ ವಿಜ್ಞಾನ ವಿಭಾಗದಲ್ಲಿ ಕುಮಾರಿ ತನುಜಾ ಕೋಳಕರ ಇವರು ( ಶೇ 89.33) ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದರೆ ವಾಣಿಜ್ಯ ವಿಭಾಗದಲ್ಲಿ ಕುಮಾರಿ ಕೀರ್ತನಾ ಕಾಂಬಳೆ (ಶೇಕಡಾ 92. 83 )ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ

ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಮುಂದಿನ ದಿನಗಳಲ್ಲಿ ಉಜ್ವಲವಾಗಲಿ ಎಂದು ಶುಭ ಹಾರೈಸುತ್ತಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಸಾತ ನೀಡಿದ ನಿಲಯದ ವಾರ್ಡನಗಳಿಗೆ ಧನ್ಯವಾದ ತಿಳಿಸಿದರು.

ವರದಿ: ರಾಜು ವಾಘಮಾರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ