Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್​​ನಿಂದ ಮಾದಿಗರಿಗೆ ಅನ್ಯಾಯ:ನಿಜಾಂಪುರ್ ಆರೋಪ

Advertisement
ಹುಮನಾಬಾದ:-  ಮಾದಿಗ ಸಮುದಾಯಕ್ಕೆ ಕಾಂಗ್ರೆಸ್​​ ಪಕ್ಷ ಅನ್ಯಾಯ ಮಾಡುತ್ತ ಬರುತ್ತಿದೆ ಎಂದು ಮಾದಿಗ ದಂಡೋರ ಸಮಿತಿಯ ಮುಖಂಡ ರವಿ ನಿಜಾಂಪುರ ಆರೋಪ ಮಾಡಿದರು.ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದಿಂದ ನಮ್ಮ ಸಮುದಾಯದ ರಾಜ್ಯ ನಾಯಕರಿಗೆ ತುಳಿಯುವ ಹುನ್ನಾರು ನಡೆಯುತ್ತಿದೆ,ಬಿಜೆಪಿಗೆ ಬೆಂಬಲಿಸಿ ಅಧಿಕಾರಕ್ಕೆ ತಂದರೆ ಸದಾಶಿವ ವರದಿ ಜಾರಿಯಾಗುತ್ತೆ ಎಂಬ ಭರವಸೆ ವ್ಯಕ್ತಪಡಿಸಿದರು.

ಬಳಿಕ ಮಾಜಿ ತಾಲೂಕು ಪಂಚಾಯತ್ ಸದಸ್ಯ ಪರಮೇಶ್ವರ ಕಾಳಮಂದರಗಿ ಮಾತಾಡಿ,ಸುಮಾರು ವರ್ಷಗಳಿಂದ ಮಾದಿಗ ಸಮುದಾಯದ ಮತಗಳು ಪಡೆದು ಕಾಂಗ್ರೆಸ್ ಪಕ್ಷ ಅಧಿಕಾರಿ ಮಾಡುತ್ತ ಬಂದಿದೆ,ಆದರೆ ಮಾಗಿದರ ಏಳಿಗೆಗೆ ಯಾವತ್ತೂ ಚಿಂತೆ ಮಾಡಿಲ್ಲ.ಹೀಗಾಗಿ ಈ ಬಾರಿ ಮಾದಿಗರು ಬಿಜೆಪಿಗೆ ಮತ ನೀಡುವ ಮೂಲಕ ಭಗವಂತ ಖುಬಾಗೆ ಗೆಲ್ಲಿಸೋಣ ಎಂದು ಹೇಳಿದರು.ನಂತರ ಕಮಲಕಾರ ಹೆಗಡೆ ಮಾತನಾಡಿ,ಸದಾಶಿವ ವರದಿ ಜಾರಿ ಹೆಸರಲ್ಲಿ ಆಸೆ ತೋರಿಸಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತ ಬಂದಿದೆ.ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ್ರೆ ಒಳ ಮೀಸಲಾತಿ ಜಾರಿ ಮಾಡುವ ಭರವಸೆ ಬಿಜೆಪಿ ನೀಡಿದೆ.ಹೀಗಾಗಿ ಬಿಜೆಪಿಗೆ ಮಾದಿಗರು ಮತ ನೀಡುವ ಮೂಲಕ ಬೆಂಬಲಿಸಿ ಎಂದು ಮನವಿ ಮಾಡಿದರು.

ಪ್ರಶಾಂತ ಎಂಜಿ ಮಾತಾಡಿ,ಮಂದ ಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಒಳ ಮೀಸಲಾತಿ ಜಾರಿ ಹಿನ್ನಲೆಯಿಂದ ಮೋದಿಗೆ ಬೆಂಬಲ ನೀಡುವ ಮಾತಾಗಿದ್ದು ನಮ್ಮ ಸಮುದಾಯದ ರಾಷ್ಟ್ರೀಯ ನಾಯಕನ ವಿಶ್ವಾಸಕ್ಕೆ ಬೆಂಬಲ ನೀಡಬೇಕಾಗಿದೆ ಎಂದರು.ಈ ಸಂದರ್ಭದಲ್ಲಿ ರಾಜಕುಮಾರ ಕಾಣೆ,ಗೋರಖ್ ನಿಂಬೂರ,ಅಮರೇಶ ಸಿಂಧನಕೇರಾ,ಪ್ರವೀಣ ಸಿಂಧನಕೆರಾ,ಪ್ರದೀಪ ನೆಲ್ವಾಡ ಉಪಸ್ಥಿತರಿದ್ದರು.

ವರದಿ;-  ಸಜೀಶ ಲಂಬುನೋರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ