Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪಕ್ಷ ದೇಶಕ್ಕೆ ಹಲವಾರು ಕೋಡಿಗೆ ಕೊಟ್ಟಿದೆ ಎಂದ ರಾಹುಲ್ ಜಾರಕಿಹೊಳಿ

Advertisement
 ರಾಮದುರ್ಗ:- ಪಟ್ಟಣದ ಆರಿಬೆಂಚಿ ಕಲ್ಯಾಣ ಮಂಟಪದಲ್ಲಿ ಯುವ ಕಾಂಗ್ರೇಸ್‌ ಚುನಾವಣೆಯ ಪೂರ್ವ ಬಾವಿ ಸಭೆ ಕಾಂಗ್ರೆಸ್ ಅಧ್ಯಕ್ಷ ರಾಯಪ್ಪ ಕತ್ತಿ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು.

 

ಅನಿಕೇತ್ ಪ್ರದೀಪ್ ಪಟ್ಟಣ ಅವರು ನಾನು ಇಂಜಿನಿಯರ್ ಮುಗಿಸಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ವಿದೇಶಕ್ಕೆ ಹೋಗಬೇಕಾಗಿತ್ತು ಯಾಕಂದ್ರೆ ಸ್ವತಂತ್ರ ಸಿಗುವ ಪೂರ್ವದಲ್ಲಿಂದ ಇಲ್ಲಿವರೆಗೂ ನಮ್ಮ ಮನೆತನ ಕಾಂಗ್ರೆಸ್ಸಿನಲ್ಲಿ ಕೆಲಸ ಮಾಡಿಕೊಂಡು ಬಂದಿರುತ್ತಾರೆ ಇತ್ತೀಚಿಗೆ ನಮ್ಮ ದೊಡ್ಡಪ್ಪ ಅವರಿಗೆ ಹೆಲ್ತ್ ಪ್ರಾಬ್ಲಮ್ ಇರುವುದರಿಂದ ನಮ್ಮ ದೊಡ್ಡಪ್ಪ ಅವರ ಮಾರ್ಗದರ್ಶನದಲ್ಲಿ ಹಾಗೂ ಜಿಲ್ಲೆಯ ಸಚಿವರಾದ ಸತೀಶ್ ಅಣ್ಣ ಜಾರಕಿಹೊಳಿ ಅವರ ಮಾರ್ಗದಲ್ಲಿ ಕರ್ನಾಟಕ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಅಭ್ಯರ್ಥಿಯಾಗಿ ರಾಹುಲ ಜಾರಕಿಹೊಳಿ ಹಾಗೂ ಜಿಲ್ಲೆಯ ಹಾಗೂ ತಾಲೂಕಿನ ಅಭ್ಯರ್ಥಿಯಾಗಿ ನಿಂತಿರುವ ಎಲ್ಲಾ ಅಭ್ಯರ್ಥಿಗಳಿಗೆ ಮತ ಹಾಕಿ ಹಾಗೂ ನನಗೂ ಕೂಡ ಆಶೀರ್ವಾದ ಮಾಡಿ ಎಂದು ಮಾತನಾಡಿದರು



ಈ ಸಂಧರ್ಭದಲ್ಲಿ ರಾಮದುರ್ಗ ತಾಲೂಕಿನ ಕಾಂಗ್ರೆಸ್ ಮುಖಂಡರು ಯುವಕರಿಗೆ ಸಲೇಹ ಸೂಚನೆಗಳು ನೀಡಿ ಮಾತನಾಡಿದರು.

ಈ ಸಭೆಗೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಸೂಪತ್ರ ಕರ್ನಾಟಕ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಯ ಅಭ್ಯರ್ಥಿ ಸ್ಥಾನಕ್ಕೆ ಸ್ಪರ್ಧೆಸಿದ ರಾಹುಲ ಜಾರಕಿಹೊಳಿ ಆಗಮಿಸಿ ಮುಖಂಡರಿಗೆ ಹಾಗೂ ಯುವಕರಿಗೆ ಉದ್ದೇಶಷಿ ಮಾತನಾಡಿದರು, ನಮ್ಮ ದೇಶಕ್ಕೆ ಜವಹಾರಲಾಲ್ ನೇಹೇರು, ಲಾಲ್ ಬಹದ್ದೂರ್ ಶಾಸ್ತ್ರೀ, ಇಂದ್ರಾ ಗಾಂಧಿ, ರಾಜು ಗಾಂಧಿ ನಮ್ಮ ದೇಶಕ್ಕೆ ಕಾಂಗ್ರೆಸ್ ಪಕ್ಷ ಹಲವಾರು ಕೋಡಿಗೆ ಕೊಟ್ಟಿದೆ ಎಂದು ರಾಹುಲ್ ಜಾರಕಿಹೊಳಿ ಹೇಳಿದರು.



ಈ ಸಂಧರ್ಭದಲ್ಲಿ ರಾಮದುರ್ಗ ಕಾಂಗ್ರೆಸ್ ಪಕ್ಷದ ಎಲ್ಲ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖಂಡರು ಮತ್ತು ಯುವಕರು ಹಾಗೂ ಅಭ್ಯರ್ಥಿಗಳು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ:- ಮಂಜುನಾಥ ಕಲಾದಗಿ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ