
ಚಿಕ್ಕೋಡಿ ಲೋಕಸಭಾ ಸಂಸದರಾದ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಬರಬೇಕಾಗಿತ್ತು ಆದರೆ ಅವರು ಬೇರೆ ಕಡೆಗೆ ಹೋಗಿದ್ದರಿಂದ ನನಗೆ ಸೂಚನೆ ನೀಡಿದರು.ಅವರ ಸೂಚನೆ ಮೇರೆಗೆ ನಾನು ಇವತ್ತು ಬಸ್ತವಾಡ ಗ್ರಾಮಕ್ಕೆ ಆಗಮಿಸಿದ್ದೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು ನಂತರ ಶ್ರೀ ದುರ್ಗಾ ಮಾತಾ ಕಮಿಟಿ ವತಿಯಿಂದ ,ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಇವರಿಗೆ ಸನ್ಮಾನ ಮಾಡಿದರು
ಈ ಸಂದರ್ಭದಲ್ಲಿ ದುರ್ಗಾದೇವಿ ಕಮಿಟಿ ಯವರು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಊರಿನ ಗ್ರಾಮಸ್ಥರು
ಹಾಗೂ ಗುರುಹಿರಿಯರು ಉಪಸ್ಥಿತರಿದ್ದರು
ವರದಿ:-ಶಾಂತಿನಾಥ ಜಿ ಮಗದುಮ್ಮ

