Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ ಬಲ್ದೊಟಾ ಕಂಪನಿ ಗುಂಡಾಗಳನ್ನು ಬಂಧಿಸಿ! ಸಿಪಿಐಎಂಎಲ್ ಆಗ್ರಹ

Advertisement
ಸಿಂಧನೂರು : ಜುಲೈ 27, ಕೊಪ್ಪಳ ನಗರದ ಹತ್ತಿರ ಇರುವ ಬಸಾಪುರ ಕೆರೆಯಲ್ಲಿ ಜಾನುವಾರ ಮತ್ತು ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ರೈತರ ಮೇಲೆ ಮರಣಾಂತಿಕ ಹಲ್ಲೆ ಮಾಡಿದ ಎಂಎಸ್‌ಪಿಎಲ್ ಬಲ್ಡೊಟಾ ಕಂಪನಿ ಗೂಂಡಗಳನ್ನು ಬಂಧಿಸಿ ಕಂಪನಿಯ ಪರವಾನಿಗೆ ರದ್ದುಗೊಳಿಸಲು ಸಿಪಿಐಎಂಎಲ್ ಮಾಸ್ ಲೈನ್ ಹಾಗೂ ಕರ್ನಾಟಕ ರೈತ ಸಂಘ ತೀವ್ರವಾಗಿ ಖಂಡಿಸುತ್ತದೆ.

ಕಳೆದ ಎರಡು ವರ್ಷಗಳಿಂದ ಬಸಾಪುರ.ಹಾಲವರ್ತಿ ಇತರೆ ಗ್ರಾಮಗಳ ರೈತರು , ಜಿಲ್ಲಾಧಿಕಾರಿಗಳಿಗೆ ಮನವಿ ಕೊಟ್ಟು ವಿನಂತಿಸಿದರೂ ಪ್ರಯೋಜನವಾಗಿಲ್ಲ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ 2009ರಲ್ಲಿ ಹೈಕೋರ್ಟಿನಲ್ಲಿ ದಾವೇ ಹೂಡಿ ನಿರಂತರ ಹೋರಾಟ ನಡೆಸುತ್ತೇವೆ ಕೆರೆಯನ್ನು ಜನ ಜಾನುವಾರಗಳಿಗೆ ಮುಕ್ತವಾಗಿಡಬೇಕೆಂದು ಹುಚ್ಚ ನ್ಯಾಯಾಲಯದ ಸೂಚನೆಯನ್ನು ಬಲ್ದೋಟ ಕಂಪನಿ ಸಂಪೂರ್ಣವಾಗಿ ಉಲ್ಲಂಘಿಸಿದೆ ಆದರೂ ಕೂಡ ರೈತರ ಮೇಲೆ ಹಲ್ಲೆ ಮಾಡಿದ್ದಾರೆ.

ಸರ್ಕಾರ ಈ ವಿಷಯ ಗಂಭೀರವಾಗಿ ಪರಿಗಣಿಸಿ ಕಂಪನಿಯ ಮಾಲೀಕರು ಮತ್ತು ಅವರ ಗೂಂಡಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಅವರನ್ನು ಬಂಧಿಸಬೇಕೆಂದು ಸಿಪಿಐಎಂಎಲ್ ಮಾಸ್ ಲೈನ್ ಹಾಗೂ ಕರ್ನಾಟಕ ರೈತ ಸಂಘ ಸಿಂಧನೂರು ತಹಶೀಲ್ದಾರ್ ಮುಖಾಂತರ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ- ಜಿಲ್ಲಾ ಕಾರ್ಯದರ್ಶಿ ಬಿ ಎಂ. ಯರದಿಹಾಳ. ಚಿಟ್ಟಿಬಾಬು ಜಿಲ್ಲಾ ಕಾರ್ಯದರ್ಶಿ. ರಮೇಶ್ ಪಾಟೀಲ್ ಬೇರಗಿ ತಾಲೂಕ ಅಧ್ಯಕ್ಷರು. ಯಲ್ಲಪ್ಪ ಚಿಕ್ಕ ಬೇರಿಗೆ. ಶ್ಯಾಮಿದ್ ಸಾಬ್. ಮಹಮ್ಮದ್ ಹುಸೇನ. ದುರ್ಗಾ ಪ್ರಸಾದ್. ಅಸ್ಲಾಂ ಅನ್ವರ್ ಪಾಷಾ. ಈರೇಶಪ್ಪ. ಖಾದರ್ ಭಾಷಾ. ಬಸವರಾಜ ಆಟೋ.ಇನ್ನೂ ಅನೇಕರಿದ್ದರು

ವರದಿ : ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ