Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಯಕತ್ವ ಬದಲಾವಣೆಯ ಕೇವಲ ಮಾಧ್ಯಮಗಳ ಸೃಷ್ಟಿ : ಆರ್. ಬಿ ತಿಮ್ಮಾಪುರ್

Advertisement

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ವದಂತಿಗಳಿಗೆ ಸಚಿವ ಆರ್.ಬಿ. ತಿಮ್ಮಾಪುರ್ (RB Timmapur) ಅವರು ಬ್ರೇಕ್ ಹಾಕಿದ್ದಾರೆ. ಈ ಕುರಿತು ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾಂಡ್ ಎಲ್ಲಿಯೂ ಹೇಳಿಲ್ಲ, ಇದು ಕೇವಲ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ವಿಚಾರ ಮಾತ್ರ ಎಂದು ಅವರು ತಿಳಿಸಿದ್ದಾರೆ.

 

ಯತೀಂದ್ರ ಅವರದ್ದು ವೈಯಕ್ತಿಕ ಅಭಿಪ್ರಾಯ

ಇನ್ನು ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿರಬಹುದು ಆದರೆ ಪಕ್ಷದ ಅಧಿಕೃತ ನಿರ್ಧಾರವಲ್ಲ ಎಂದಿದ್ದಾರೆ.

 

ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ, ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿಗೆ ಸಮಯ ನಿಗದಿಪಡಿಸುವುದಾಗಿ ಹೇಳಿದ್ದಾರೆ ಆದರೆ ಆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

 

ಮೇ 15ರ ಆಸುಪಾಸಿನಲ್ಲಿ ಹೈಕಮಾಂಡ್ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಲಿದೆ ಎಂಬ ಸುದ್ದಿಗಳ ನಡುವೆಯೇ ತಿಮ್ಮಾಪುರ್ ಅವರ ಈ ಹೇಳಿಕೆ ಹೊರಬಂದಿದ್ದು, ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯಂತಹ ಯಾವುದೇ ಬೆಳವಣಿಗೆಗಳು ಅಧಿಕೃತವಾಗಿ ನಡೆಯುತ್ತಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆ 34 ರಿಂದ 38ಕ್ಕೆ ಹೆಚ್ಚಳ : ಕೇಂದ್ರ ಸಚಿವ ಸಂಪುಟ ಅನುಮೋದನೆ ನಾಯಕತ್ವ ಬದಲಾವಣೆಯ ಕೇವಲ ಮಾಧ್ಯಮಗಳ ಸೃಷ್ಟಿ : ಆರ್. ಬಿ ತಿಮ್ಮಾಪುರ್ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ : ಮಮತಾ ಬ್ಯಾನರ್ಜಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದ ಬಾಲಕನ ಮೇಲೆ ಹರಿದ ಟ್ರ್ಯಾಕ್ಟರ್ : ಸ್ಥಳದಲ್ಲೇ ಸಾವು ಕೊಟ್ಟಮಾತಿಗೆ ಬದ್ಧರಾಗುವರೆ ಸಚಿವ ಶರಣಪ್ರಕಾಶ್ ಪಾಟೀಲ್. 2500 ರೂಪಾಯಿಯಲ್ಲಿ ಮನೆಗೆಲಸ ಮಾಡುತ್ತಿದ್ದ ಮಹಿಳೆ ಇಂದು ಬಿಜೆಪಿ ಶಾಸಕಿ : ಯಾರು ಈ ಕಲಿತಾ ಮಾಝಿ..?ಪತಿಯನ್ನು ಬಿಟ್ಟು ಬರಲು ನಿರಾಕರಿಸಿದ ಅತಿಥಿ ಶಿಕ್ಷಕಿ : ಅವರನ್ನು ಕೊಂದು ಪ್ರಿಯಕರ ಆತ್ಮಹತ್ಯೆ ಸಚಿವ ಜಮೀರ್ ಅಹಮದ್ ಖಾನ್ ಮನೆ ಕಳ್ಳತನ : ಇಬ್ಬರು ಅರೆಸ್ಟ್ ಮೇ.೯ಕ್ಕೆ ಬಿಎಸ್‌ವೈ ಅಭಿಮಾನೋತ್ಸವಸಾರಿಗೆಹಳ್ಳಿ ಕೆರೆ ಸೇತುವೆ ಕಾಮಗಾರಿ ಪ್ರಾರಂಭಿಸದಿದ್ದರೆ ಹೇಮಾವತಿ ಕಛೇರಿ ಎದುರು ಉಪವಾಸ ಸತ್ಯಾಗ್ರಹ, ಪ್ರತಿಭಟನೆ : ಮಸಾಲಾ ಜಯರಾಮ್ ಎಚ್ಚರಿಕೆ