Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಗೆಲುವಿನ ಶ್ರೇಯಸ್ಸು ಮತದಾರರಿಗೆ ಸಮರ್ಪಣೆ

ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ

Advertisement


ನವದೆಹಲಿ: ಸಂಸತ್‌ನಲ್ಲಿ ಮಹಿಳಾ ಮೀಸಲಾತಿ ಬಿಲ್ ಸೋಲಲು ಕಾರಣರಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಹಾಗೂ ಡಿಎಂಕೆಗೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಂಚ ರಾಜ್ಯ ಚುನಾವಣೆಗಳ ಪೈಕಿ ಪಶ್ಚಿಮ ಬಂಗಾಳ, ಆಸ್ಸಾಮ ಹಾಗೂ ಪುದುಚೇರಿಗಳಲ್ಲಿ ಬಿಜೆಪಿ ಪ್ರಚಂಡ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು.
ಆಸ್ಸಾಮ್‌ನಲ್ಲಿ ನಾವು ಹ್ಯಾಟ್ರಿಕ್ ಸಾಧಿಸಿದ್ದೇವೆ. ಜನರು ಬಿಜೆಪಿಯ ಪಾರದರ್ಶಕ ಆಡಳಿತ ಮೆಚ್ಚಿ ಮತ ನೀಡಿದ್ದೇ ಇದಕ್ಕೆ ಕಾರಣ. ಪುದುಚೇರಿ ಹಾಗೂ ಪಶ್ಚಿಮ ಬಂಗಾಳಗಳಲ್ಲಿಯೂ ನಾವು ಅಲ್ಲಿನ ಜನರಿಗೆ ಭರವಸೆ ನೀಡಿದಂತೆ ಆ ರಾಜ್ಯಗಳ ಸಮಗ್ರ ಅಭಿವೃದ್ಧಿಗೆ ನಾವು ಸದಾ ಸಿದ್ದ ಎಂದು ಮೋದಿ ಹೇಳಿದರು.
ಪಶ್ಚಿಮ ಬಂಗಾಳದ ಗೆಲುವಿನ ಶ್ರೇಯಸ್ಸನ್ನು ಅಲ್ಲಿನ ಜನರಿಗೆ ಹಾಗೂ ಆ ರಾಜ್ಯದಲ್ಲಿ ತಮ್ಮ ಜೀವದ ಹಂಗು ತೊರೆದು ಹೋರಾಡಿದ ಕಾರ್ಯಕರ್ತರಿಗೆ ಸಲ್ಲಿಸುತ್ತೇನೆ ಎಂದು  ಪ್ರಧಾನಿ ಮೋದಿ ಹೇಳಿದರು. 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಇಂಡಿಯನ್ಸ್ಗೆ ೨೨೯ ರನ್‌ಗಳ ಗೆಲುವಿನ ಗುರಿಬಿಜೆಪಿ ಗೆಲುವಿನ ಶ್ರೇಯಸ್ಸು ಮತದಾರರಿಗೆ ಸಮರ್ಪಣೆಬಂಗಾಳದ ಗೆಲುವಲ್ಲ ಭಾರತದ ಗೆಲುವು : ಗುರುನಾಥ ರಾಜಗೀರಾಆಸಿಡ್ ದಾಳಿಗೆ ಸಂತ್ರಸ್ತರಿಗೂ ವಿಕಲಚೇತನ ಮಾನ್ಯತೆ : ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಬಾಗಲಕೋಟೆ - ದಾವಣಗೆರೆ ಉಪ ಚುನಾವಣೆ : ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟ : ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ನಾವು ಸ್ವತಂತ್ರ ಸರ್ಕಾರ ರಚನೆ ಮಾಡುತ್ತೇವೆ : ಟಿವಿಕೆ ಪಕ್ಷ ಘೋಷಣೆ ಗಾರಲದಿನ್ನಿ ಗ್ರಾಮದಲ್ಲಿ   ಕೆರೆ ಬಸವೇಶ್ವರ ದೇವಸ್ಥಾನ ಧ್ವಜಸ್ತಂಭ ಸ್ಥಾಪನೆಉಚಿತ ಸಾಮೂಹಿಕ ವಿವಾಹ ಇದು ಒಂದು ಐತಿಹಾಸಿಕ ಕಾರ್ಯಕ್ರಮ ಡಿಕೆಶಿಒಳಚಂಡಿ ಕಾಮಗಾರಿಗೆ ಭೂಮಿ ಪೂಜೆ : ಶಾಸಕ ಹಂಪನಗೌಡ ಬಾದರ್ಲಿ