Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಂಸ್ಕೃತಿಕ ನಾಯಕ ಬಸವಣ್ಣನ ಜಯಂತಿ ಆಚರಣೆ

Advertisement
ಚಿಟಗುಪ್ಪ : ಬೀದರ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ತಾಳಮಡುಗಿ ಗ್ರಾಮದಲ್ಲಿ ಸಾಂಸ್ಕೃತಿಕ ನಾಯಕ, ದಲಿತ ಉದ್ದಾರಕ,ಸಮಾನತೆಯ ಹರಿಕಾರನಾದ ಬಸವಣ್ಣನವರ 892ನೇ ಜಯಂತಿಯನ್ನ ಬುಧುವಾರ ರಾತ್ರಿ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.

ಗ್ರಾಮದ ಮಾಲಿ ಪಾಟೀಲ ಮನೆಯಿಂದ ಪ್ರಾರಂಭವಾದ ಬಸವಣ್ಣನ ಭಾವ ಚಿತ್ರದ ಮೆರವಣಿಗೆ ಗ್ರಾಮದ ಪ್ರಮುಖ ಬಿದಿ ಮೂಲಕ ಬಸವೇಶ್ವರ ವೃತ್ತದವರೆಗೆ ಭವ್ಯದಿಂದ ಜರುಗಿತ್ತು.

ಬಳಿಕ ಬಸವೇಶ್ವರ ವೃತ್ತದಲ್ಲಿ ಲಿಂಗಾಯತ ಸಮಾಜದ ಅಧ್ಯಕ್ಷ ಅನಿಲಕುಮಾರ ಹಿಲಾಲಪುರ ಅವರು ಷಟಸ್ಥಲ ಧ್ವಜಾರೋಹಣ ನರವೇರಿಸಿದರು.

ಗ್ರಾಮದ ಹಿರಿಯ ಮುಖಂಡರು,ತಾಲೂಕು ಪಂಚಾಯತ ಮಾಜಿ ಸದಸ್ಯ ಶ್ರೀಮಂತ ಪಾಟೀಲ,ಓಂಕಾರ ತಂಬಾಕೆ, ಹಾಗೂ ರಾಜಶೇಖರ್ ವಣಕೇರಿ ಬಸವಣ್ಣನ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಲಿಂಗಾಯತ ಸಮಾಜದ ಅಧ್ಯಕ್ಷ ಅನಿಲಕುಮಾರ ಹಿಲಾಲಪುರ,ಉಪಾಧ್ಯಕ್ಷ ನಾಗಪ್ಪ ಕುರಿಕೋಟಿ,ಕಾರ್ಯದರ್ಶಿ ಮಲ್ಲಪ್ಪ ಮೊಳಕೇರಿ,ಪ್ರಮುಖರಾದ ಬಾಬುರಾವ ಪಾಟೀಲ,ಪಪ್ಪು ಪಾಟೀಲ,ರಾಜಕುಮಾರ ಪಾವಡಶೆಟ್ಟಿ, ಅಶೋಕ ಪಾವಡಶೆಟ್ಟಿ,ಅಶೋಕ ಶೇರಿಕಾರ,ಶೇಖರ ಪಾವಡಶೆಟ್ಟಿ,ಶಾಮರಾವ ಹುಮನಾಬಾದ್,ವೈಜಪ್ಪ ನಿಂಪನ್ನಿ,ರಾಜು ಭಾವಿದೊಡ್ಡಿ,ಅರ್ಜುನ ಕಪಲಾಪುರ,ಸುಧಾಕರ ಗಡ್ಡದೋರ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

ವರದಿ : ಸಜೀಶ ಲಂಬುನೋರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ