Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೈಬರ್ ಅಪರಾಧ ಅರಿವು ಅಗತ್ಯ ಎಸ್ ಪಿ, ಎಂ. ಪುಟ್ಟ ಮಾದಯ್ಯ

Advertisement
ಸಿಂಧನೂರು : ಡಿ13, ನಗರದ ಟೌನ್ ಹಾಲ್ ನಲ್ಲಿ ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು ಇಂಟರ್ನೆಟ್ ಮೂಲಕ ನಡೆಯುವ ಮೋಸ ಹ್ಯಾಂಕಿಂಗ್ ಬಗ್ಗೆ ಮಾಹಿತಿ ನೀಡಿ ಅಪರಿಚಿತ ಲಿಂಕ್ ಗಳಿಗೆ ಸ್ಪಂದಿಸಬಾರದು ಪಾಸ್ವರ್ಡ್‌ಗಳನ್ನು ಸುರಕ್ಷಿತವಾಗಿರಬೇಕು ಮತ್ತು ಅಪಘಾತದಲ್ಲಿ ಜನವರಿ೨೦೨೫ ರಿಂದ ಇಲ್ಲಿಯವರೆಗೆ ಸುಮಾರು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಜಿಲ್ಲಾ ಪೋಲಿಸ್ ವರಿಷ್ಠ ಅಧಿಕಾರಿ ಎಂ. ಪುಟ್ಟಮಾದಯ್ಯ ರವರು ಹೇಳಿದರು.

ನಗರದ ಟೌನ್ ಹಾಲ್ ನಲ್ಲಿ ಸಿಂಧನೂರು ಪೋಲಿಸ್ ಉಪ ವಿಭಾಗದ ವತಿಯಿಂದ ಸೈಬರ್ ಅಪರಾಧಗಳ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿದಿನ ಸೈಬರ್ ಅಪರಾಧಗಳು ಮತ್ತು ವಾಹನಗಳ ಅಪಘಾತ ಸಂಖ್ಯೆ ಹೆಚ್ಚಾಗುತ್ತಿದ್ದು ಅದರಲ್ಲೂ ಬಹುತೇಕ ವಾಹನಗಳಿಗೆ ಇನ್ಸೂರೆನ್ಸ್ ರಿನಿವಲ್ ಬಾವುತೇಕರು ಮಾಡಿಸಿರುವುದಿಲ್ಲ ಸೈಬರ್ ಅಪರಾಧ ತಡೆಗಟ್ಟುವ ಉದ್ದೇಶದಿಂದ ಹಲವಾರು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮೂರು ಪಟ್ಟು ದಂಡವನ್ನು ಕೂಡ ವಿಧಿಸಿದ್ದೇವೆ ಹಾಗೂ ಸೈಬರ್ ಅಪರಾಧಿಗಳು ನೇರವಾಗಿ ದರೋಡೆ ಮಾಡುವುದಿಲ್ಲ ಹಣದ ಆಸೆ, ಇತರೆ ಆಸೆಗಳನ್ನು ತೋರಿಸಿ ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರಲ್ಲೂ ವಿದ್ಯಾರ್ಥಿ ಯುವಜನರೇ ಸೈಬರ್ ಅಪರಾಧಿಗಳ ಕೈಗೆ ಸಿಕ್ಕಾಕಿಕೊಂಡು ಹಣವನ್ನು ಕಳೆದುಕೊಳ್ಳುತ್ತಿರುವುದು ಹೆಚ್ಚಾಗಿದ್ದು ಪ್ರತಿಯೊಬ್ಬರು ಓಟಿಪಿ ಹಾಗೂ ಮೊಬೈಲ್ ಪಾಸ್ವರ್ಡ್ ಗಳನ್ನು ಎಟಿಎಂ ಪಾಸ್ವರ್ಡ್ ಗಳನ್ನು ಯಾರಿಗೂ ಹೇಳದೆ ಗೌಪ್ಯವಾಗಿ ಇಡಬೇಕು ಎಂದು ಮಾಹಿತಿ ನೀಡಿದರು.

ಈ ವೇಳೆ ಡಿವೈಎಸ್ಪಿ ಜಿ. ಚಂದ್ರಶೇಖರ್, ತಹಶೀಲ್ದಾರ್ ಅರುಣ್ ದೇಸಾಯಿ, ತಾಲೂಕ ಪಂಚಾಯತಿ ಇ ಓ ಚಂದ್ರಶೇಖರ್, ಪೌರಯುಕ್ತ ಪಾಂಡುರಂಗ ಇಟ್ಟಿಗೆ ಸೇರಿದಂತೆ ಹಾಗೂ ಪಿಎಸ್ಐ ಗಳು ಇದ್ದರು.

ವರದಿ:ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ