LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

D.C.C ಬ್ಯಾಂಕ್ ಚುನಾವಣೆ ಹೊಸ್ತಿಲಲ್ಲೇ ಖಾನಾಪುರ ಕ್ಷೇತ್ರದ ಬಿಜೆಪಿಯಲ್ಲಿ ಹಾಲಿ-ಮಾಜಿ ಶಾಸಕರ ನಡುವೆ ಮುನಿಸು

Advertisement
ಖಾನಾಪುರ: ಹೌದು ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಡಿ.ಸಿ.ಸಿ ಬ್ಯಾಂಕ್ ಚುನಾವಣೆ ಹೊಸ್ತಿಲಲ್ಲೇ ಖಾನಾಪುರ ಕ್ಷೇತ್ರದ ಬಿಜೆಪಿಯಲ್ಲಿ ಹಾಲಿ ಶಾಸಕ ವಿಠಲ್ ಹಲಗೇಕರ್ ಹಾಗೂ ಅರವಿಂದ ಪಾಟೀಲ್ ನಡುವೆ ಮುನಿಸಾಗಿದ್ದು, ಈಗಾಗಲೇ ಹಾಲಿ ಶಾಸಕ ವಿಠಲ ಹಲಗೇಕರ್ ಅವರಿಗೂ ಹೇಳದೇ ಕೇಳದೆ ಮಾಜಿ ಶಾಸಕ ಅರವಿಂದ ಪಾಟೀಲರು ಡಿ.ಸಿ.ಸಿ ಬ್ಯಾಂಕ್ ಚುನಾವಣೆ ಯಲ್ಲಿ ತಾನೇ ಅಭ್ಯರ್ಥಿ ಎಂದು ಘೋಷಿಸಿಕೊಂಡು ಮೊನ್ನೆ ಬಾಲಚಂದ್ರ ಜಾರಕಿಹೊಳಿ ಅವರನ್ನು ಕರೆಯಿಸಿ ಅವರನ್ನು ಸನ್ಮಾನ ಮಾಡಿ ಅವರಿಂದಲೇ ಖಾನಾಪುರ ಕ್ಷೇತ್ರದಿಂದ ಅಭ್ಯರ್ಥಿ ಅರವಿಂದ ಪಾಟೀಲ್ ಎಂದು ಹೇಳಿಸಿರುವುದು ಹಾಲಿ ಶಾಸಕ ವಿಠಲ ಹಲಗೇಕರ್ ಹಾಗೂ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.



ಇದರ ಮುಂದುವರಿದ ಭಾಗವಾಗಿ ನಿನ್ನೆ ಖಾನಾಪುರ ಕ್ಷೇತ್ರದ ಇಟಗಿಯ ಗ್ರಾಮ ಪಂಚಾಯಿತಿಯ ಹೊಸ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸನ್ಮಾನ ಸ್ವೀಕಾರ ಮಾಡಿ ನಂತರ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಆಡಳಿತದಲ್ಲಿರುವ ಇಟಗಿಯ ಪಿ.ಕೆ.ಪಿ.ಎಸ್ ಅಧ್ಯಕ್ಷರು ಮತ್ತು ಸರ್ವ ಮಂಡಳಿಯ ಸಭೆ ನಡೆಸಿ ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿ ಡಿ.ಸಿ.ಸಿ ಬ್ಯಾಂಕ್ ಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾಜಿ ಶಾಸಕ ಅರವಿಂದ ಪಾಟೀಲ ನಡೆಗೆ ಅಸಮಾಧಾನ ಹೊರ ಹಾಕಿದ್ದಾರೆ.

ವರದಿ: ಬಸವರಾಜು 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ