Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಪಿಗಳನ್ನು ಬಂದಿಸುವಂತೆ ದಲಿತ ಸಂಘ ಒಕ್ಕೂಟದಿಂದ ಪೋಲಿಸರ ವಿರುದ್ದ ಪ್ರತಿಬಟನೆ

Advertisement
ಗೋಕಾಕ : ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಮೂಡಲಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಎಪ್. ಐ.ಆರ್. ಆಗಿ ಎರಡು ದಿನಗಳಾದರೂ ಕೂಡ ಆರೋಪಿಗಳನ್ನು ಬಂದಿಸದ ಕಾರಣ ಗೋಕಾಕ ಡಿವಾಯ್ಎಸ್ಪಿ ಪೋಲಿಸ್ ಠಾಣೆ ಎದುರಗಡೆ ದಲಿತ ಸಂಘಟನೆ ಒಕ್ಕೂಟದ ವತಿಯಿಂದ ಆರೋಪಿಗಳನ್ನು ಬಂದಿಸುವಂತೆ ದಿಕ್ಕಾರ ಕೂಗಿ ಪೋಲಿಸರ ವಿರುದ್ದ ಪ್ರತಿಭಟನೆ ಮಾಡಿದರು.



ಈ ಸಂದರ್ಭದಲ್ಲಿ ದಲಿತ ಮುಖಂಡ ರಮೇಶ ಮಾದರ ಇವರು ಆರೋಪಿಗಳು ಇರುವ ಸ್ಥಳ ಗೊತ್ತಿದ್ದರೂ ಸಹ ಪೋಲಿಸರು ಅವರನ್ನು ಬಂದಿಸುವಲ್ಲಿ ಹಿಂದೇಟು ಹಾಕುತ್ತಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.ಇದನ್ನು ನೋಡಿದರೆ ಡಿವಾಯ್,ಎಸ್ಪಿ ಯವರು ನೇರ ಹೊಣೆ ಎಂದು ಗಂಬೀರ ಆರೋಪ ಮಾಡಿದರು.ಅಷ್ಟೆ ಅಲ್ಲ ಹಲ್ಲೆಗೊಳಗಾಗಿ ಗಂಬೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು ಸಹ ಡಿವಾಯ್ ಎಸ್ಪಿ ಯವರು ತನಿಖೆ ಮಾಡಿಲ್ಲ ಎಂದು ಹೇಳಿದರು.

ತಕ್ಷಣ ದಲಿತ ಯುವಕ ಪ್ರಜ್ವಲ ದೊಡ್ಡನ್ನವರ ಇತನ ಆರೋಪಿಗಳನ್ನು ಬಂದಿಸಬೇಕು ಇಲ್ಲದಿದ್ದರೆ ಗೋಕಾಕ ಡಿವಾಯ್,ಎಸ್ಪಿ, ವ್ಯಾಪ್ತಿಯಲ್ಲಿ ಬರುವ ಎಲ್ಲ ಪೋಲಿಸ್ ಠಾಣೆಗಳ ಎದುರು ಪ್ರತಿಬಟನೆ ಮಾಡುತ್ತೇವೆಂದು ಸಿ.ಪಿ. ಆಯ್. ಅವರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಬಸವರಾಜ ಕಾಡಾಪುರ, ಯಮನೆಜರ ಕರಬನ್ನವರ, ರಫೀಕ ಬೊಕರೆ,ಶೆಟ್ಟೆಪ್ಪ ಮೇಸ್ತ್ರಿ ಸೇರಿದಂತೆ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದರು.

ಮನೋಹರ ಮೇಗೇರಿ
BV5 ನ್ಯೂಸ್ ಗೋಕಾಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ