Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೌರಕಾರ್ಮಿಕರ ನ್ಯಾಯಯುತ ಹೋರಾಟಕ್ಕೆ ದಲಿತ ಹಿತರಕ್ಷಣಾ ವೇದಿಕೆಯ ಬೆಂಬಲ

Advertisement
ಇಲಕಲ್ಲ : ಇಲ್ಲಿನ ನಗರಸಭೆ ಆವರಣದಲ್ಲಿ ಕಳೆದ ಮೂರು ದಿನಗಳಿಂದ ರಾಜ್ಯ ಪೌರಕಾರ್ಮಿಕರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಪೌರಕಾರ್ಮಿಕರ ಅನಿರ್ದಿಷ್ಟ ಮುಷ್ಕರಕ್ಕೆ, ದಲಿತ ಹಿತರಕ್ಷಣಾ ವೇದಿಕೆಯಿಂದ ಬೆಂಬಲ ವ್ಯಕ್ತವಾಗಿದೆ.

ಡಾ.ಬಾಬಾಸಾಹೇಬ ಅಂಬೇಡ್ಕರ್ ದಲಿತ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಶರಣಪ್ಪ ಆಮದಿಹಾಳ ಅವರ ನೇತೃತ್ವದಲ್ಲಿ, ಎಲ್ಲಾ ಸದಸ್ಯರು ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಪೌರಕಾರ್ಮಿಕರಿಗೆ ಸಂಪೂರ್ಣ ಬೆಂಬಲ ನೀಡಿದರು.



ಈ ಸಂದರ್ಭ ಮಾತನಾಡಿದ ಶರಣಪ್ಪ ಆಮದಿಹಾಳ ಅವರು, “ಪೌರಕಾರ್ಮಿಕರ ಬೇಡಿಕೆಗಳು ನ್ಯಾಯಸಮ್ಮತವಾಗಿವೆ. ಅವರು ಹಲವು ಬಾರಿ ಸರ್ಕಾರದ ಗಮನ ಸೆಳೆದಿದ್ದಾರೆ. ಅವರು ಹೋರಾಟದಿಂದ ಹಿಂದೆ ಸರಿಯಬಾರದು. ನಾವು ಸಂಪೂರ್ಣ ಬೆಂಬಲಿಸುತ್ತೇವೆ,” ಎಂದು ತಿಳಿಸಿದರು.
ಈ ವೇಳೆ ವೇದಿಕೆಯ ಉಪಾಧ್ಯಕ್ಷ ಯುವರಾಜ ಚಲವಾದಿ, ನಗರಸಭೆಯ ಸದಸ್ಯ ಸುರೇಶ್ ಜಂಗ್ಲಿ, ಗೈಬು ಛಲವಾದಿ, ಶ್ರೀಧರ್ ಕ್ಯಾತನ್, ದಿಲೀಪ್ ಕಲ್ಮನಿ, ಸಂಗಣ್ಣ ಜಂಗ್ಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ