Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ನನ್ನ ಕೊನೆಯ ಉಸಿರು ಇರುವವರೆಗೂ ದರ್ಶನ್​ ನನ್ನ ಮಗನೇ’

Advertisement
ದರ್ಶನ್ ನಡೆ ಮತ್ತು ಇಂದು ಸುಮಲತಾ ಅವರು ಮಾರ್ಮಿಕವಾಗಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದು ವದಂತಿಗೆ ಪುಷ್ಠಿ ನೀಡಿದವು. ಅದಕ್ಕೀಗ ಸುಮಲತಾ ಅವರೇ ಸ್ಪಷ್ಟನೆ ನೀಡಿದ್ದಾರೆ. ‘ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗಎಂದಿದ್ದಾರೆ.

ಡೆವಿಲ್ ಶೂಟಿಂಗ್ ಆರಂಭಿಸಿರುವ ನಟ ದರ್ಶನ್ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಎಲ್ಲರನ್ನೂ ಅನ್​ಫಾಲೋ ಮಾಡಿ ಅಚ್ಚರಿ ಮೂಡಿಸಿದ್ದರು. ಮದರ್ ಇಂಡಿಯಾ ಎಂದು ಬಾಯ್ತುಂಬ ಕರೆಯುತ್ತಿದ್ದ ಮಾಜಿ ಸಂಸದೆ ಹಿರಿಯ ನಟಿ ಸುಮಲತಾ ಅವರನ್ನು ಅನ್ ಫಾಲೋ ಮಾಡಿದ್ದು ಇಬ್ಬರ ಮಧ್ಯೆ ಸಂಬಂಧ ಹಳಸಿದೆ ಎಂಬ ಊಹಾಪೋಹಗಳು ಕೇಳಿಬಂತು.

ದರ್ಶನ್ ನಡೆ ಮತ್ತು ಇಂದು ಸುಮಲತಾ ಅವರು ಮಾರ್ಮಿಕವಾಗಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದು ವದಂತಿಗೆ ಪುಷ್ಠಿ ನೀಡಿದವು. ಅದಕ್ಕೀಗ ಸುಮಲತಾ ಅವರೇ ಸ್ಪಷ್ಟನೆ ನೀಡಿದ್ದಾರೆ. ‘ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗ’ ಎಂದಿದ್ದಾರೆ.

ದರ್ಶನ್ ಅವರು ನನ್ನನ್ನು ಮಾತ್ರವಲ್ಲ ಎಲ್ಲರನ್ನೂ ಅನ್​ಫಾಲೋ ಮಾಡಿದ್ದಾರೆ. ಇದನ್ನು ಗಮನಿಸಬೇಕು. ಸೋಷಿಯಲ್ ಮೀಡಿಯಾದಲ್ಲಿ ಅನ್​ಫಾಲೋ ಮಾಡಿದರೆ ಸಂಬಂಧ ಹಾಳಾಗುತ್ತದೆಯೇ? ಈ ವಿಚಾರವನ್ನು ಕೇಳಿ ನಗಬೇಕಾ, ಬೇಸರಗೊಳ್ಳಬೇಕಾ ಗೊತ್ತಾಗುತ್ತಿಲ್ಲ, ನಾನು ಸೋಷಿಯಲ್ ಮೀಡಿಯಾ ಸಂಬಂಧಕ್ಕೆ ಅಷ್ಟೊಂದು ಬೆಲೆ, ಮಹತ್ವ ಕೊಡುವವಳಲ್ಲ, ಅಷ್ಟೊಂದು ಸಮಯ ಕೂಡ ನನ್ನಲ್ಲಿಲ್ಲ. ಈ ವಿಷಯ ಮಾಧ್ಯಮಗಳಲ್ಲಿ ಬಂದ ಮೇಲಷ್ಟೆ ನನಗೆ ಗೊತ್ತಾಯ್ತು ಎಂದರು.

‘ನನ್ನ ಕೊನೆಯ ಉಸಿರು ಇರುವವರೆಗೂ ದರ್ಶನ್​ ನನ್ನ ಮಗನೇ. ದರ್ಶನ್​ನ ಗುರಿಯಾಗಿಸಿಕೊಂಡು ನಾನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿಲ್ಲ. ನನ್ನ ಪೋಸ್ಟ್ ಗಳಿಗೂ ಕುಟುಂಬ ಸದಸ್ಯರಿಗೂ, ಆಪ್ತರ ಮಧ್ಯೆ ಯಾವುದೇ ಸಂಬಂಧಗಳಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ