Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿ ಭೂಬಾಲನ್ ಭೇಟಿ : ಕ್ರೀಡಾಂಗಣ ಸ್ಥಳ ಪರಿಶೀಲನೆ

Advertisement
ಚಡಚಣ:-ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಡಚಣ ಪಟ್ಟಣಕ್ಕೆ ಭೇಟಿ ನೀಡಿ ಶುಕ್ರವಾರ ಕ್ರೀಡಾಂಗಣಕ್ಕೆ ನಿಗದಿಪಡಿಸಿದ ಸ್ಥಳ ಪರಿಶೀಲನೆ ಮಾಡಿದರು.ಸ್ಥಳ ಪರಿಶೀಲನಾ ನಂತರ ನೂತನವಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ ಕಟ್ಟಡ ಕಾಮಗಾರಿ, ಸಾಮೂಹಿಕ ಶೌಚಾಲಯ, ಗ್ರಂಥಾಲಯ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಶೀಘ್ರ ಕಾಮಗಾರಿಗಳು ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.



ನಂತರ ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಅಧಿಕಾರಿ, ಸಿಬ್ಬಂದಿಗಳ ಸಭೆ ನಡೆಸಿ, ದೀರ್ಘಕಾಲ ವಿಲೇವಾರಿಗೊಳ್ಳದೇ ಬಾಕಿ ಇರುವ ಕಡತಗಳನ್ನು ಆದ್ಯತೆ. ಮೇರೆಗೆ ಪೂರ್ಣಗೊಳಿಸಲು ಸೂಚಿಸಿದ ಅವರು, , ಆಧಾರ ನೋಂದವು. `ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ;ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಜಾತಿ-ಆದಾಯ ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.



ಕಡತಗಳ ವಿಳಂಬಕ್ಕೆ ಅವಕಾಶ ಕೊಡದೆ ಶೀಘ್ರವಾಗಿ ವಿಲೇವಾರಿಗೆ ಕ್ರಮವಹಿಸುವಂತೆ ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಚಡಚಣ ತಹಶೀಲ್ದಾರ ಎಸ್.ಬಿ ಇಂಗಳೆ, ಎಡಿಎಲ್‌ಆ‌ರ್ ರಾಜಶೇಖರ ಕಾಂಬ್ಳೆ, ಕಂದಾಯ ನೀರಿಕ್ಷಕರು ಪಿ. ಜೆ.ಕೊಡಹೊನ್ನ, ಗ್ರಾಮ ಆಡಳಿತ ಅಧಿಕಾರಿ ವಿಠ್ಠಲ ಕೋಳಿ ಹಾಗೂ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಡಚಣ ಪಟ್ಟಣಕ್ಕೆ ಭೇಟಿ ನೀಡಿ ಶುಕ್ರವಾರ ಕ್ರೀಡಾಂಗಣಕ್ಕೆ ನಿಗದಿಪಡಿಸಿದ ಸ್ಥಳ ಪರಿಶೀಲನೆ ಮಾಡಿದರು.
ಸ್ಥಳ ಪರಿಶೀಲನಾ ನಂತರ ನೂತನವಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ ಕಟ್ಟಡ ಕಾಮಗಾರಿ, ಸಾಮೂಹಿಕ ಶೌಚಾಲಯ, ಗ್ರಂಥಾಲಯ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಶೀಘ್ರ ಕಾಮಗಾರಿಗಳು ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಅಧಿಕಾರಿ, ಸಿಬ್ಬಂದಿಗಳ ಸಭೆ ನಡೆಸಿ, ದೀರ್ಘಕಾಲ ವಿಲೇವಾರಿಗೊಳ್ಳದೇ ಬಾಕಿ ಇರುವ ಕಡತಗಳನ್ನು ಆದ್ಯತೆ. ಮೇರೆಗೆ ಪೂರ್ಣಗೊಳಿಸಲು ಸೂಚಿಸಿದ ಅವರು, , ಆಧಾರ ನೋಂದವು. `ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ;ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಜಾತಿ-ಆದಾಯ ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.

ಕಡತಗಳ ವಿಳಂಬಕ್ಕೆ ಅವಕಾಶ ಕೊಡದೆ ಶೀಘ್ರವಾಗಿ ವಿಲೇವಾರಿಗೆ ಕ್ರಮವಹಿಸುವಂತೆ ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಚಡಚಣ ತಹಶೀಲ್ದಾರ ಎಸ್.ಬಿ ಇಂಗಳೆ, ಎಡಿಎಲ್‌ಆ‌ರ್ ರಾಜಶೇಖರ ಕಾಂಬ್ಳೆ, ಕಂದಾಯ ನೀರಿಕ್ಷಕರು ಪಿ. ಜೆ.ಕೊಡಹೊನ್ನ, ಗ್ರಾಮ ಆಡಳಿತ ಅಧಿಕಾರಿ ವಿಠ್ಠಲ ಕೋಳಿ ಹಾಗೂ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ ಉಪಸ್ಥಿತರಿದ್ದರು.

ವರದಿ ಉಮಾಶಂಕರ ಕ್ಷತ್ರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ