Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯ ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿರುವ 82 ಹುದ್ದೆಗಳಿಗೆ ಅರ್ಜಿ ಆಹ್ವಾನ 

Advertisement

ಬಳ್ಳಾರಿಯ ಜಿಲ್ಲಾ ಕೋ ಆಪರೇಟಿವ್‌ ಬ್ಯಾಂಕ್‌ ನಲ್ಲಿ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರಿಗೆ ವಿವರಗಳು ಇಲ್ಲಿವೆ. 

ಸಂಸ್ಥೆಯ ಹೆಸರು - ಡಿಸಿಸಿ ಬ್ಯಾಂಕ್‌

ಖಾಲಿ ಹುದ್ದೆಗಳ ಸಂಖ್ಯೆ - 82

ಉದ್ಯೋಗ ಸ್ಥಳ - ಬಳ್ಳಾರಿ

ಹುದ್ದೆಗಳ ಹೆಸರು - ಎಫ್‌ಡಿಎ, ಎಸ್‌ಡಿಎ, ಜೂನಿಯರ್‌ ಅಸಿಸ್ಟೆಂಟ್‌, ಡ್ರೈವರ್‌

ವೇತನ - 29,600- 83,700 ರೂ. / ಮಾಸಿಕ , ಹುದ್ದೆಗಳಿಗನುಗುಣವಾಗಿ

ವಿದ್ಯಾರ್ಹತೆ - ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ

ವಯೋಮಿತಿ - 18 ರಿಂದ 35 ವರ್ಷ 

ವಯೋಮಿತಿ ಸಡಿಲಿಕೆ - ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಬಿಸಿ, ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಮಹಿಳೆಯರು ಮತ್ತು ಅಂಗವಿಕಲರಿಗೆ 10 ವರ್ಷʼ

ಅರ್ಜಿ ಶುಲ್ಕ - 1000 ರೂ. ಎಸ್‌ಸಿ, ಎಸ್‌ಟಿ, ಮಾಜಿ ಯೋಧರು ಅಂಗವಿಕಲರಿಗೆ 500 ರೂ,

ನೇಮಕಾತಿ ವಿಧಾನ - ಲಿಖಿತ ಪರೀಕ್ಷೆ, ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 30-06-2026

ಅಧಿಕೃತ ವೆಬ್‌ಸೈಟ್‌ ವಿಳಾಸ - https://bellarydcc.bank.in

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವತಂತ್ರ ಪಕ್ಷ ಕಟ್ಟಲಿದ್ದಾರಂತೆ ಅಣ್ಣಾಮಲೈವೈಭವ್ ಸೂರ್ಯವಂಶಿ ಸರಣಿ ಶ್ರೇಷ್ಠನಾಳೆ ಪಾಕ್- ಕಾಂಗರೂ ದ್ವಿತೀಯ ಏಕದಿನ ಪಂದ್ಯಆರ್ಥಿಕತೆಯನ್ನು ಆಲಿಬಾಬಾ 40 ಕಳ್ಳರ ರೀತಿ ಹಾಳು ಮಾಡಿದರು : ಆರ್. ಅಶೋಕ್ ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ : ಯು.ಟಿ ಖಾದರ್ ಜೆಇಇ ಅಡ್ವಾನ್ಸ್‌ ಪರೀಕ್ಷೆ: ಪಿಡ್ಬ್ಲೂಡಿ ಕೋಟಾದಲ್ಲಿ ಮೊದಲ ರ್ಯಾಂಕ್‌ ಪಡೆದ ವಿಶ್ವರಾಜ ಮರಪಳ್ಳಿಇಂದಿನಿಂದ 4 ರಾಜ್ಯಸಭಾ ವಿಧಾನ ಪರಿಷತ್ತಿನ 7 ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆಬಸವ ತತ್ವಗಳು ಸಮಾಜಕ್ಕೆ ದಾರಿದೀಪ: ಬೆಳಗಾವಿಯಲ್ಲಿ 'ಬಸವಾದಿ ಶರಣರ ವಿಚಾರ ಸಂಕಿರಣ' ಯಶಸ್ವಿಗಡಿಯಲ್ಲಿ ಕನ್ನಡ ಉಳಿವಿಗಾಗಿ ಕನ್ನಡ ಭಾಷಾ ಅತಿಥಿ ಶಿಕ್ಷಕರಿಗೆ ಪ್ರಥಮ ಆದ್ಯತೆ ನಿಡಲು ಮನವಿ   ಸರ್ಕಾರಿ ಸೌಲಭ್ಯ ಬಳಸಿಕೊಂಡು ಅಧ್ಯಯನ ಮಾಡಿ ಸಾಧಕರಾಗಿ : ಬಿಇಒ ಸೋಮಶೇಖರ್