Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಂಗಾರತಿ ಮಾದರಿಯಲ್ಲಿಯೇ ಕೆ.ಆರ್.ಎಸ್ ನಲ್ಲಿ ಕಾವೇರಿ ಆರತಿ : ಡಿಸಿಎಂ ಘೋಷಣೆ

Advertisement
ಮಂಡ್ಯ: ಗಂಗಾರತಿ ಮಾದರಿಯಲ್ಲಿಯೇ ಕೆಆರ್ ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನಿಗಮ ಸೇರಿಕೊಂಡು ಕಾವೇರಿ ಆರತಿ ಕಾರ್ಯಕ್ರಮ ನಡೆಸಲಿದೆ.ಈ ಬಗ್ಗೆ 25 ಜನರ ತಂಡ ವರದಿ ಕೊಡಲಿದೆ ಎಂದರು.

ಈ ಬಾರಿ ವರುಣನ ಕೃಪೆಯಿಂದ ಚಾಮುಂಡೇಶ್ವರಿ ದೇವಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಅವಕಾಶ ಬಂದಿದೆ. ಕಳೆದ ವರ್ಷ ಮಳೆ ಇಲ್ಲದೇ ಕಷ್ಟದಲ್ಲಿದ್ದೆವು. ಆದರೂ ರೈತರನ್ನು ಕಾಪಾಡಿದ್ದೇವೆ. ಕಲೆದ ವರ್ಷ 200 ತಾಲೂಕುಗಳಲ್ಲಿ ಬರಗಾಲವಿತ್ತು. ಕಾವೇರಿ ಪ್ರಾಧಿಕಾರದ ಆದೇಶದ ಪ್ರಕಾರ ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಬೇಕಿತ್ತು.

ಆದರೆ ನಾವು ಅಷ್ಟು ನೀರು ಬಿಟ್ಟಿಲ್ಲ. ಆರಂಭದಲ್ಲಿ 20 ಟಿಎಂಸಿ ಬಿಟ್ಟಿದ್ದೆವು. ಬಳಿಕ ಎಲ್ಲರನ್ನು ಕರೆದು ಚರ್ಚಿಸಿದ ಬಳಿಕ 30 ಟಿಎಂಸಿ ಮಾತ್ರ ಬಿಟ್ಟಿದ್ದೇವೆ. ಇನ್ನೂ 10 ಟಿಎಂಸಿ ನೀರು ಬಿಡಬೇಕಿದೆ. ಈ ವರ್ಷದ ಕೋಟಾ ಮುಗಿಯುತ್ತದೆ. 50 ಸಾವಿರ ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಆದೇಶವನ್ನು ಪಾಲನೆ ಮಾಡಿದ್ದೇವೆ ಎಂದು ಹೇಳಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ