Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ. ರೂಪಾ - ರೋಹಿಣಿ ಸಿಂಧೂರಿಗೆ One Minute Apology ಪುಸ್ತಕ ಓದಲು  ಸಲಹೆ

Advertisement
ಬೆಂಗಳೂರು: ಅಧಿಕಾರಿ​ ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿವೆ.

ಆದ್ರೆ ಈ ಇಬ್ಬರ ಪೈಕಿ ಯಾರೂ ಹೆಜ್ಜೆ ಹಿಂದೆ ಇಡದ ಕಾರಣ ಕಾನೂನು ಹೋರಾಟ ತೀವ್ರಗೊಂಡಿದ್ದು ಕೋರ್ಟ್​ ಈ ಇಬ್ಬರು ಅಧಿಕಾರಿಗಳಿಗೆ ಮಹತ್ವದ ಸಲಹೆ ನೀಡಿದೆ.


ಈ ಪ್ರಕರಣದಲ್ಲಿ ರೂಪಾ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಕೇಸ್​ನ ಸಾಕ್ಷ್ಯ ವಿಚಾರಣೆ ವೇಳೆ ನ್ಯಾಯಾಲಯ ಅಧಿಕಾರಿಗಳಿಗೆ ಸಲಹೆ ನೀಡಿದ್ದು,ಕೋರ್ಟ್ ಕಲಾಪದಲ್ಲಿ ಸಮಯ ವ್ಯಯಿಸುವ ಬದಲು ರಾಜಿ ಸಂಧಾನದ ಬಗ್ಗೆ ಯೋಚಿಸಿ ಎಂದು ನ್ಯಾಯಾಧೀಶ ವಿಜಯ್ ಕುಮಾರ್ ಜಾಟ್ಲಾ ಸಲಹೆ ನೀಡಿದ್ದಾರೆ.


ಇದೇ ವೇಳೆ ಉತ್ತಮ ಹೆಸರು ಮತ್ತು ಕಾರ್ಯಕ್ಷಮತೆ ಹೊಂದಿರುವ ಈ ಇಬ್ಬರು ಅಧಿಕಾರಿಗಳಿಗೆ One Minute Apology ಪುಸ್ತಕ ಓದುವಂತೆ ನ್ಯಾಯಾಧೀಶರು ಸಲಹೆ ನೀಡಿದ್ದಾರೆ.


 ಆದ್ರೆ, ಸುಪ್ರೀಂ ಕೋರ್ಟ್ ತನಕ ಸಾಗಿ ಬಗೆ ಹರಿಯದೆ ಈಗ ಮತ್ತೆ ಕೆಳಹಂತದ ನ್ಯಾಯಾಲಯದಲ್ಲಿ ಈ ವಿಚಾರಣೆ ನಡೆಯುತ್ತಿದ್ದು ಇನ್ನಾದ್ರೂ ಇಬ್ಬರು ಅಧಿಕಾರಿಗಳು ಪಟ್ಟು ಸಡಿಲಿಸ್ತಾರ.. ದೇವರೇ ಬಲ್ಲ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್