Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಪ್ರೀತಿಯ ಹುಚ್ಚ' ಮುಂದಿನ  ತಿಂಗಳು ತೆರೆಗೆ

Advertisement
ವಿ ಕುಮಾರ್ ನಿರ್ದೇಶನದ 'ಪೀತಿಯ ಹುಚ್ಚ' ಚಿತ್ರವು ಮುಂದಿನ ತಿಂಗಳು ಕನ್ನಡ, ತೆಲುಗು, ತಮಿಳು ಮತ್ತು ಇತರ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಈ ಹಿಂದೆ 'ಗಾಯತ್ರಿ' ಎಂಬ ಹಾರರ್ ಚಿತ್ರವನ್ನು ನಿರ್ದೇಶಿಸಿದ್ದ ಕುಮಾರ್, ಪ್ರೀತಿಯ ಹುಚ್ಚ ಚಿತ್ರಕ್ಕೆ ಚಿತ್ರಕಥೆ, ಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ, 90 ರ ದಶಕದ ಉತ್ತರಾರ್ಧದಲ್ಲಿ ಹಾಸನದಲ್ಲಿ ನಡೆದ ಒಂದು ನೈಜ ಘಟನೆಯಿಂದ ಸ್ಫೂರ್ತಿ ಪಡೆದಿದ್ದಾರೆ.

ಮದುವೆಯಾದ ಮೊದಲ ರಾತ್ರಿಯೇ ದುಷ್ಟರ ಜಾಲಕ್ಕೆ ಸಿಕ್ಕಿ ಮುಂಬೈನ ಕಾಮಾಟಿಪುರಕ್ಕೆ ಮಾರಾಟವಾಗುವ ಅಮಾಯಕ ಯುವತಿಯೊಬ್ಬಳ ಕಥೆಯಿದು. ಆಕೆಯ ಜೀವನ ಮುಂದೆ ಯಾವೆಲ್ಲ ತಿರುವು ಪಡೆದುಕೊಂಡಿತು, ಪ್ರೀತಿಸಿ ಮದುವೆಯಾದ ಪತ್ನಿಯನ್ನು ಕಳೆದುಕೊಂಡ ನಾಯಕ ಯಾವ ಸ್ಥಿತಿ ತಲುಪುತ್ತಾನೆ ಎಂಬುದೇ ಚಿತ್ರಕಥೆ. ಏಪ್ರಿಲ್‌ ಎರಡನೆ ವಾರ ಚಿತ್ರ ತೆರೆಗೆ ಬರಲಿದೆ. ವಿ.ಕುಮಾರ್, ಬಿ.ಜಿ.ನಂದಕುಮಾರ್ ಬಂಡವಾಳ ಹೂಡಿದ್ದಾರೆ. ಕನ್ನಡ, ತೆಲುಗು ಸೇರಿದಂತೆ ಐದು ಭಾಷೆಗಳಲ್ಲಿ ಚಿತ್ರ ನಿರ್ಮಾಣಗೊಂಡಿದೆ. ವಿಜಯ್ ನಾಯಕನಾಗಿ ನಟಿಸಿದ್ದು, ಕುಂಕುಮ್ ನಾಯಕಿ.

ಮುಂಬೈನ ರೆಡ್ ಲೈಟ್ ಏರಿಯಾದಲ್ಲಿ ಆಲಿಷಾ ಎಂಬ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಬೆಂಗಳೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಶ್ರವಣಬೆಳಗೊಳ ಮತ್ತು ಮುಂಬೈ ಸೇರಿದಂತೆ ಹಲವು ಸ್ಥಳಗಳಲ್ಲಿ 65 ದಿನಗಳ ಅವಧಿಯಲ್ಲಿ ಚಿತ್ರೀಕರಣಗೊಂಡಿದೆ. ಜೆ.ಎನ್.ರಂಗರಾಜನ್ ಸಂಗೀತ, ಸುನಿಲ್ ಕೆ.ಆರ್‌.ಎಸ್. ಛಾಯಾಚಿತ್ರಗ್ರಹಣ, ಪ್ರವೀಣ್ ವಿಷ್ಣು ಸಂಕಲನವಿದೆ. ಬೆಂಗಳೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಶ್ರವಣಬೆಳಗೊಳ ಹಾಗೂ ಮುಂಬೈನಲ್ಲಿ ಚಿತ್ರೀಕರಣಗೊಂಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ