LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸೆಪ್ಟೆಂಬರ್ 22 ರಿಂದ ಜಾತಿಗಣತಿ ಆರಂಭ : ಸಿಎಂ ಸಭೆಯಲ್ಲಿ ಘೋಷಣೆ 

Advertisement
ಬೆಂಗಳೂರು : ಕರ್ನಾಟಕದಲ್ಲಿ ಸೆಪ್ಟೆಂಬರ್ 22 ರಿಂದ ಜಾತಿಗಣತಿ ನಡೆಸಲು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇಂದು ಬೆಂಗಳೂರಿನ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಸಂಬಂಧ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಭೆ ನಡೆಯಿತು.ಸಚಿವ ಶಿವರಾಜ್ ತಂಗಡಗಿ ಮಧುಸೂದನ್ ನಾಯಕ್ ಸೇರಿ ಅಧಿಕಾರಿಗಳು ಭಾಗಿಯಾಗಿದ್ದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಆಗಿರುವ ಮಧುಸೂದನ್ ಈ ಒಂದು ಸಭೆಯಲ್ಲಿ ಭಾಗವಹಿಸಿದ್ದು ಆಯೋಗದ ಕೈಗೊಳ್ಳಬೇಕಾದ ವಿಷಯಗಳ ಕುರಿತು ಚರ್ಚಿಸಿದರು.

ಈ ಒಂದು ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಜಾತಿ ಗಣತಿಯಲ್ಲಿ ಲೋಪ ದೋಷವಾಗದಂತೆ ಸಿದ್ದರಾಮಯ ಎಚ್ಚರಿಕೆ ನೀಡಿದ್ದಾರೆ. ಸಭೆಯಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಕುರಿತು ಮಹತ್ವದ ನಿರ್ಣಯ ತೆಗೆದುಕೊಂಡಿದೆ. ವೈಜ್ಞಾನಿಕವಾಗಿ ಜಾತಿ ಗಣತಿಗೆ ರಾಜ್ಯ ಸರ್ಕಾರ ಇದೀಗ ನಿರ್ಧರಿಸಿದೆ.

ಹೊಸ ಜಾತಿಗಣತಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ಬಯಸುವಂತೆ ಸೂಚನೆ ನೀಡಿದ್ದಾರೆ.ವಿಪಕ್ಷಗಳ ಟೀಕೆ ಬೆನ್ನಲ್ಲೇ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪಕ್ಕ ಪ್ಲಾನ್ ನೊಂದಿಗೆ ಜಾತಿಗಣತಿ ಮಾಡಲು ನಿರ್ಧರಿಸಲಾಗಿದೆ ಮಾನವ ಸಂಪನ್ಮೂಲ ಜೊತೆಗೆ ಆಧುನಿಕ ತಂತ್ರಜ್ಞಾನ ಬಳಸಿ, ಲೋಪ ದೋಷ ಆಗದಂತೆ ಈ ಬಗ್ಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಾತಿ ಗಣತಿ ನಡೆಸಲು ನಿರ್ಧರಿಸಲಾಗಿದೆ. ಕೇವಲ 15 ದಿನಗಳಲ್ಲಿ ಜಾತಿಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಅಕ್ಟೋಬರ್ ತಿಂಗಳು ಒಳಗೆ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು.

ತರಬೇತಿ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆ ಆರಂಭಿಸಿ.ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ಇರಬೇಕು. ಯಾವುದೇ ದೂರುಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.

ಸಮೀಕ್ಷೆಯಿಂದ ಯಾರು ಹೊರಗೆ ಉಳಿಯದಂತೆ ಖಾತ್ರಿಪಡಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂ ಚನೆ ನೀಡಿದರು .ಸಚಿವ ಶಿವರಾಜ್ ತಂಗಡಗಿ ಮಧುಸೂದನ್ ನಾಯಕ್ ಸೇರಿ ಅಧಿಕಾರಿಗಳು ಭಾಗಿಯಾಗಿದ್ದರು.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಆಗಿರುವ ಮಧುಸೂದನ್ ಈ ಒಂದು ಸಭೆಯಲ್ಲಿ ಭಾಗವಹಿಸಿದ್ದು ಆಯೋಗದ ಕೈಗೊಳ್ಳಬೇಕಾದ ವಿಷಯಗಳ ಕುರಿತು ಚರ್ಚಿಸಿದರು.

ಈ ಒಂದು ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಜಾತಿ ಗಣತಿಯಲ್ಲಿ ಲೋಪ ದೋಷವಾಗದಂತೆ ಶಂ ಸಿದ್ದರಾಮಯ ಎಚ್ಚರಿಕೆ ನೀಡಿದ್ದಾರೆ.

ಸಭೆಯಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಕುರಿತು ಮಹತ್ವದ ನಿರ್ಣಯ ತೆಗೆದುಕೊಂಡಿದೆ. ವೈಜ್ಞಾನಿಕವಾಗಿ ಜಾತಿ ಗಣತಿಗೆ ರಾಜ್ಯ ಸರ್ಕಾರ ಇದೀಗ ನಿರ್ಧರಿಸಿದೆ.

ಹೊಸ ಜಾತಿಗಣತಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ಬಯಸುವಂತೆ ಸೂಚನೆ ನೀಡಿದ್ದಾರೆ.ವಿಪಕ್ಷಗಳ ಟೀಕೆ ಬೆನ್ನಲ್ಲೇ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪಕ್ಕ ಪ್ಲಾನ್ ನೊಂದಿಗೆ ಜಾತಿಗಣತಿ ಮಾಡಲು ನಿರ್ಧರಿಸಲಾಗಿದೆ ಮಾನವ ಸಂಪನ್ಮೂಲ ಜೊತೆಗೆ ಆಧುನಿಕ ತಂತ್ರಜ್ಞಾನ ಬಳಸಿ, ಲೋಪ ದೋಷ ಆಗದಂತೆ ಈ ಬಗ್ಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಾತಿ ಗಣತಿ ನಡೆಸಲು ನಿರ್ಧರಿಸಲಾಗಿದೆ. ಕೇವಲ 15 ದಿನಗಳಲ್ಲಿ ಜಾತಿಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಅಕ್ಟೋಬರ್ ತಿಂಗಳು ಒಳಗೆ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆ ಆರಂಭಿಸಿ.

ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ಇರಬೇಕು. ಯಾವುದೇ ದೂರುಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರು ಹೊರಗೆ ಉಳಿಯದಂತೆ ಖಾತ್ರಿಪಡಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು .

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗದಗ ತಾಲೂಕು ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ. ಪಾಟೀಲ್ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರುಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು ವಾಷಿಂಗ್ ಮಷಿನ್, ಫ್ರಿಡ್ಜ್‌ಗೆ ಬೆಂಕಿ : ಇಡೀ ಮನೆ ಆವರಿಸಿದ ಬೆಂಕಿ, ಓರ್ವ ಸಜೀವ ದಹನಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರುಸಂಪೂರ್ಣ ಸರಣಿ ಜಯಕ್ಕೆ ಆಸ್ಟ್ರೇಲಿಯಾ ಯತ್ನಗಳತಗಾ ಗ್ರಾಮದಲ್ಲಿ ಪ್ರಜಾಸೇವೆ ಕಾರ್ಯಕ್ರಮ