Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಣಿ ಬಿಕೆ ಗ್ರಾಮದಲ್ಲಿ ಗ್ರಾಮ ದೇವರಾದ ಶ್ರೀ ಸಿದ್ಧರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Advertisement
ಚಡಚಣ :  ಸಮೀಪದ ಲೋಣಿ ಗ್ರಾಮದಲ್ಲಿ ಸಿದ್ದೇಶ್ವರ ಮೂರ್ತಿಯನ್ನು ಜಮಖಂಡಿ ತಾಲೂಕಿನ ಹನಗಂಡಿ ಗ್ರಾಮದಿಂದ ಲೋಣಿ ಬಿ ಕೆ ಗ್ರಾಮದವರೆಗೆ ಶಿವನಿಗೆ ಪ್ರಿಯವಾದ ನಂದಿ ಅಂದರೆ ಎತ್ತಿನ ಗಾಡಿಗಳಲ್ಲಿ ಪದಯಾತ್ರೆಯ ಮೂಲಕ ನೂತನ ಮೂರ್ತಿಗಳನ್ನು ತಂದು ಗ್ರಾಮದ ಮುಖ್ಯ ರಸ್ತೆಯಲ್ಲಿ ಸಾವಿರಾರು ಕುಂಭ ಹೊತ್ತ ಸುಮಂಗಲೆಯರು ಮತ್ತು ವಾದ್ಯ ವೈಭವಗಳೊಂದಿಗೆ ಗ್ರಾಮಕ್ಕೆ ಸ್ವಾಗತಿಸಿ.



ದೇವಾಲಯದಲ್ಲಿ ಹೋಮ ಹವನಾದಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದು ದಿನಾಂಕ 3/2/2025 ಸೋಮವಾರದಂದು ಶ್ರೀ ಮದ್ ರಂಭಾಪುರೀ ವೀರ ಸಿಂಹಾಸನಾದಿಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ|| ವೀರ ಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪದರ ಅಡ್ಡಪಲ್ಲಕ್ಕಿ ಉತ್ಸವ ಮತ್ತು ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಧರ್ಮಸಭೆ ನಡೆಯುತ್ತದೆ ಎಂದು ಶ್ರೀ ಸಿದ್ದೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯ ಕಾರ್ಯಾಧ್ಯಕ್ಷರಾದ ಶ್ರೀ ಕೆ ಎಸ್ ಪಾಟೀಲ, ಹಾಗೂ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು ಪ್ರಕಟಣೆಯಲ್ಲಿ ತಿಳಸಿದ್ದಾರೆ.

ವರದಿ: ಉಮಾಶಂಕರ ಕ್ಷತ್ರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ