Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸರ್ಕಾರಕ್ಕೆ ತೀವ್ರ ಮುಖಭಂಗ : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು

Advertisement
ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲಾಗಿದೆ. ಮಹಿಳಾ ಮೀಸಲಾತಿ ವಿಧೇಯಕದ ಪರವಾಗಿ 278 ಸದಸ್ಯರು ಮತ ಹಾಕಿದ್ದಾರೆ. ವಿಧೇಯಕದ ವಿರುದ್ಧ 211 ಸದಸ್ಯರು ಮತ ಹಾಕಿದ್ದಾರೆ.

ಸದನದಲ್ಲಿ ಹಾಜರಿದ್ದ 489 ಸದಸ್ಯರಿಂದ ಮತದಾನ ನಡೆದಿದೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕ್ಕೆ ಸೋಲಾಗಿದೆ.


ಮಸೂದೆ ಅಂಗೀಕಾರಕ್ಕೆ ಅಗತ್ಯವಾದ ಮೂರನೇ ಎರಡು ಭಾಗದಷ್ಟು ಮತಗಳು ಸಿಗದೇ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ.

2/3 ಮೆಜಾರಿಟಿ ಪಡೆಯುವಲ್ಲಿ ಎನ್.ಡಿ. ಸರ್ಕಾರ ವಿಫಲವಾಗಿದೆ. ಮಸೂದೆಗೆ ಅಂಗೀಕಾರ ಪಡೆಯಲು 326 ಸದಸ್ಯರ ಬೆಂಬಲ ಅಗತ್ಯವಿತ್ತು.ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಮೂರು ಮಸೂದೆಗಳು ಲೋಕಸಭೆ ಪರೀಕ್ಷೆಯಲ್ಲಿ ಉತ್ತೀರ್ಣವಾಗಲು ವಿಫಲವಾಗಿವೆ.


ಮಹಿಳಾ ಮೀಸಲಾತಿಯನ್ನು ತ್ವರಿತಗೊಳಿಸಲು ಮತ್ತು ಹೊಸ ಜನಗಣತಿಯಿಲ್ಲದೆ ಗಡಿನಿರ್ಣಯವನ್ನು ಸಕ್ರಿಯಗೊಳಿಸಲು ಪ್ರಯತ್ನಿಸಿದ ಮಸೂದೆಗಳನ್ನು ಲೋಕಸಭೆ ಸೋಲಿಸಿದೆ. ವಿಭಾಗದ ಮತದಾನದಲ್ಲಿ, 298 ಸದಸ್ಯರು ಮಸೂದೆಗಳನ್ನು ಬೆಂಬಲಿಸಿದರು, ಆದರೆ 230 ಸದಸ್ಯರು ಅವುಗಳ ವಿರುದ್ಧ ಮತ ಚಲಾಯಿಸಿದರು, ಒಟ್ಟು ಮತಗಳ ಸಂಖ್ಯೆ 528 ಕ್ಕೆ ತಲುಪಿತು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಪ್‌ಗೆ ಎಂಟ್ರಿ ಪಡೆದ ಆರ್‌ಸಿಬಿಶಿವಾನಂದ ನೀಲಣ್ಣವರ್ ಪ್ರಕರಣ ಸಿಐಡಿಗೆ ವಹಿಸಲಾಗಿದ್ದು, ತನಿಖೆ ಬಳಿಕ ಎಲ್ಲವೂ ಬಹಿರಂಗ : ಸತೀಶ್ ಜಾರಕಿಹೊಳಿ ಪ್ರೀತಿ ವಿಷಯಕ್ಕೆ 17 ವರ್ಷದ ಮಗಳನ್ನೇ ಕೊಂದ ತಂದೆ ಶಿವಾನಂದ ನೀಲಣ್ಣವರ ವಂಚನೆ ಕೇಸ್ : 4 ಬ್ಯಾಂಕ್ ಖಾತೆಗಳು ಪ್ರೀಜ್, ಕೋಟಿ ಕೋಟಿ ಹಣ ಪತ್ತೆ ಶಾಲೆಯಲ್ಲಿ ಹಾಜರಾತಿ ಹಾಕುವ ವೇಳೆ 'ಎಸ್ ಸರ್' ಬದಲು ಜೈ ಶ್ರೀರಾಮ್ ಹೇಳಿ : ಶಾಸಕ ಯತ್ನಾಳ್ ಕೊರಗಜ್ಜ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್ನಟ ವಿಜಯ್ ತಮಿಳುನಾಡಿನ ಸಿಎಂ ಆಗಿರುವುದು ನನಗೆ ಅಸೂಯೆ ಇಲ್ಲ : ನಟ ರಜನಿಕಾಂತ್ ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಇಂಧನ, ಚಿನ್ನದ ಖರೀದಿಯಲ್ಲಿ ಭಾರಿ ಇಳಿಕೆ ಇಂದು ಡಿಸಿ- ಆರ್‌ಆರ್ ಕದನಗೆಲ್ಲಲೇಬೇಕಾದ ಒತ್ತಡದಲ್ಲಿ ಪಂಜಾಬ್ ಕಿಂಗ್ಸ್