Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್‌ಸಿಬಿ ವಿರುದ್ಧ ಗೆದ್ದ ದೆಹಲಿ ಕ್ಯಾಪಿಟಲ್ಸ್

Advertisement
ಬೆಂಗಳೂರು: ದೆಹಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೨೬ ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ೬ ವಿಕೆಟ್‌ಗಳ ಸುಲಭ ಜಯ ಪಡೆಯಿತು.
ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಂದು ತನ್ನ ೬ ನೇ ಪಂದ್ಯವಾಡುತ್ತಿದ್ದ ಆರ್‌ಸಿಬಿ ಎರಡನೇ ಸೋಲು ಅನುಭವಿಸಿದ್ದು, ೮ ಅಂಕಗಳೊAದಿಗೆ ಪಾಯಿಂಟ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ.
ದೆಹಲಿ ಕ್ಯಾಪಿಟಲ್ಸ್ ೫ ಪಂದ್ಯಗಳಿAದ ೬ ಅಂಕ ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೪ ನೇ ಸ್ಥಾನಕ್ಕೆ ಸುಧಾರಣೆ ಕಂಡಿದೆ.
ಸ್ಕೋರ್ ವಿವರ
ಆರ್‌ಸಿಬಿ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೭೫
ಪಿಲಿಪ್ ಸಾಲ್ಟ್ ೬೩ (೩೮ ಎಸೆತ, ೪ ಬೌಂಡರಿ, ೩ ಸಿಕ್ಸರ್)
ಟಿಮ್ ಡೆವಿಡ್ ೨೬ ( ೧೭ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಅಕ್ಷರ ಪಟೇಲ್ ೧೮ ಕ್ಕೆ ೨, ಕುಲದೀಪ್ ಯಾದವ್ ೩೨ ಕ್ಕೆ ೨)
ದೆಹಲಿ ಕ್ಯಾಪಿಟಲ್ಸ್ ೧೯.೫ ಓವರುಗಳಲ್ಲಿ ೪ ವಿಕೆಟ್‌ಗೆ ೧೭೯
ಕೆ.ಎಲ್. ರಾಹುಲ್ ೫೭ ( ೩೪ ಎಸೆತ, ೬ ಬೌಂಡರಿ, ೨ ಸಿಕ್ಸರ್)
ಟ್ರಿಸ್ಟನ್ ಸ್ಟಬಸ್ ೬೦ (೪೭ ಎಸೆತ, ೪ ಬೌಂಡರಿ, ೧ ಸಿಕ್ಸರ್)
ಭುವನೇಶ್ವರ ಕುಮಾರ್ ೨೬ ಕ್ಕೆ೩)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್