Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಕ್ಯಾಪಿಟಲ್ಸ್ ತಂಡಕ್ಕೆ ೭ ವಿಕೆಟ್‌ಗಳ ಜಯ

ಕೆ.ಎಲ್. ರಾಹುಲ್ ಸಮಯೋಚಿತ ಬ್ಯಾಟಿಂಗ್

Advertisement

 
ಜೈಪುರ: ದೆಹಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೩ ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ೭ ವಿಕೆಟ್‌ಗಳ ಸುಲಭ ಜಯ ಸಾಧಿಸಿತು.
ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ಮುಗಿದ ಪಂದ್ಯದಲ್ಲಿ ಜಯಿಸಲು ೨೨೬ ರನ್‌ಗಳನ್ನು ಗಳಿಸಬೇಕಿದ್ದ ದೆಹಲಿ ಕ್ಯಾಪಿಟಲ್ಸ್ ತಂಡವು ೩ ವಿಕೆಟ್‌ಗಳ ನಷ್ಟಕ್ಕೆ ಇನ್ನು ೫ ಎಸೆತಗಳು ಬಾಕಿ ಇರುವಂತೆಯೇ ಪಂದ್ಯ ಗೆದ್ದುಕೊಂಡಿತು.
ಈ ಗೆಲುವಿನೊಂದಿಗೆ ದೆಹಲಿ ಕ್ಯಾಪಿಟಲ್ಸ್ ತಂಡವು ೯ ಪಂದ್ಯಗಳಿAದ ೮ ಅಂಕಗಳಿಸಿದ್ದು, ೬ ನೇ ಸ್ಥಾನಕ್ಕೆ ಸುಧಾರಣೆ ಕಂಡಿದೆ. ಸಿಎಸ್‌ಕೆ ೭ ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೬ ವಿಕೆಟ್‌ಗೆ ೨೨೫
ರಿಯಾನ್ ಪರಾಗ್ ೯೦ (೫೦ ಎಸೆತ, ೮ ಬೌಂಡರಿ, ೫ ಸಿಕ್ಸರ್)
ಡೋನೋವಾನ್ ಫೆರೆರಾ ೪೭ (೧೪ ಎಸೆತ, ೨ ಬೌಂಡರಿ, ೬ ಸಿಕ್ಸರ್), ಮಿಚೆಲ್ ಸ್ಟಾರ್ಕ್ ೪೦ ಕ್ಕೆ ೩.
ದೆಹಲಿ ಕ್ಯಾಪಿಟಲ್ಸ್ ೧೯.೧ ಓವರುಗಳಲ್ಲಿ ೩ ವಿಕೆಟ್‌ಗೆ ೨೨೬
ಕೆ.ಎಲ್. ರಾಹುಲ್ ೭೫ (೪೦ ಎಸೆತ, ೬ ಬೌಂಡರಿ, ೫ ಸಿಕ್ಸರ್)
ಫಾತುಮ್ ನಿಶಾಂಕಾ ೬೨ ( ೩೩ ಎಸೆತ, ೬ ಬೌಂಡರಿ, ೩  ಸಿಕ್ಸರ್)
ನಿತೀಶ್ ರಾಣಾ ೩೩ (೧೭ ಎಸೆತ, ೩ ಬೌಂಡರಿ, ೨ ಸಿಕ್ಸರ್)
ರವೀಂದ್ರ ಜಡೆಜಾ ೩೩ ಕ್ಕೆ ೧.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯಜೂನ್ ೧೧ ರಿಂದ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿರಾಜ್ಯ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾಗಿ ಶಿವಕುಮಾರ್ ನಾಟೀಕಾರ ನೇಮಕಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಆದೇಶವ ಮರುಪರಿಶೀಲಿಸುವಂತೆ ಹೈಕೋರ್ಟ್ ತಾಕೀತು ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ  ಭೋಜ ಪಿಕೆಪಿಎಸ್ ಗೆ ಅಧ್ಯಕ್ಷರಾಗಿ ಸಚಿನ್ ಕೇಸ್ತೆ ಉಪಾಧ್ಯಕ್ಷರಾಗಿ ಭರತ್ ಗುರವ ಅವಿರೋಧ ಆಯ್ಕೆ