Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರದ ಯೋಜನೆ ಸರಿಯಾಗಿ ಫಲಾನುಭವಿಗಳಿಗೆ ತಲುಪಿಸಿ :ಶಾಸಕ ರಾಜು ಕಾಗೆ

Advertisement


ಕಾಗವಾಡ: ರಾಜ್ಯ ಸರ್ಕಾರದ ರೈತರು ಹಾಗೂ ಬಡವರಿಗಾಗಿ ಹತ್ತು ಹಲವು ಯೋಜನೆಗಳನ್ನು ತಂದಿದ್ದು ಅವುಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅರ್ಹ ಪಲಾನುಭವಿಗಳಿಗೆ ಒದಗಿಸುವ ಕೆಲಸವಾಗಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.

ಸೋಮುವಾರ ಕಾಗವಾಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ 2025-26 ನೇ ಕೆಡಿಪಿ ಸಭೆಯಲ್ಲಿ ಹಲವು ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ ಸರ್ಕಾರದ ಯೋಜನೆ ಅರ್ಹ ಬಡ ಜನರಿಗೆ ತಲುಪದೆ ಉಳ್ಳವರ ಪಾಲಗುತ್ತಿದ್ದು ಇದನ್ನು ಅಧಿಕಾರಿಗಳು ಸರಿಪಡಿಸಿ ನೈಜ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು,ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆ ಆಗದಂತೆ ಹೆಚ್ಚಿನ ದಾಸ್ತಾನು ಮಾಡಿ ಅನುಕೂಲ ಮಾಡಬೇಕು ಎಂದರು,ದ್ರಾಕ್ಷಿ ಬೆಳೆ ಹಾನಿ ಬಗ್ಗೆ ಸಮರ್ಪಕವಾಗಿ ಮಾಹಿತಿ ನೀಡದ ತೋಟಗಾರಿಕೆ ಅಧಿಕಾರಿ ರೇಖಾ ಹಳ್ಳೂರ ಸರಿಯಾದ ಮಾಹಿತಿ ಇಲ್ಲದೆ ಸಭೆಗೆ ಯಾಕೆ ಬರುತ್ತಿರಾ ಎಂದು ತರಾಟೆಗೆ ತೆಗೆದುಕೊಂಡರು.

ಕೃಷಿ ಇಲಾಖೆದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳ ಬಗ್ಗೆ ಗೊಬ್ಬರಗಳು ಬಗ್ಗೆ ವಿಸ್ತಾರವಾದ ಮಾಹಿತಿ ಕೃಷಿ ಅಧಿಕಾರಿ ನಿಂಗಪ್ಪ ಬಿರಾದರ್ ನೀಡಿದರು. ತಾಲೂಕ ಪಂಚಾಯಿತಿಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ ತಾಲ್ಲೂಕಿನ ಎಂಟು ಗ್ರಾಮ ಪಂಚಾಯಿತಿಗಳ ಪ್ರಗತಿ ಬಗ್ಗೆ ಮತ್ತು ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ತಹಶೀಲ್ದಾರ ರವೀಂದ್ರ ಹಾದಿಮನಿ ಕಂದಾಯ ಇಲಾಖೆಯ ಎಲ್ಲಾ ವಿಸ್ತಾರವಾದ ಮಾಹಿತಿ ನೀಡಿದರು.

ಈ ಸಮಯದಲ್ಲಿ ಅಥಣಿ ತಹಶಿಲ್ದಾರ ಸಿದರಾಯ ಬೊಸಗಿ, ಕಾಗವಾಡ ತಹ ಸಿಲ್ದಾರ್ ರವೀಂದ್ರ ಹಾದಿಮನಿ,ನೀರಾವರಿ ಇಲಾಖೆ ಅಧಿಕಾರಿ ಪ್ರವೀಣ ಹುಣಸಿಕಟ್ಟಿ,ಶಿವಾನಂದ ಕಲ್ಲಾಪೂರ,ಮಲ್ಲಿಕಾರ್ಜುನ ಮಗದುಮ್ಮ,ಬಿಇಒ ಪಾಂಡುರಂಗ ಮದಭಾವಿ,ರಾಕೇಶ ಅರ್ಜುನಾವಾಡ,ಮಹಾಂತೇಶ ಕವಲಾಪೂರ,ಅಶೋಕ ಸತಿಗೌಡರ,ರವೀಂದ್ರ ಮುರಗಾಲಿ ಸೇರಿದಂತೆ ಅನೇಕರು ಇದ್ದರು.

ವರದಿ: ಚಂದ್ರಕಾಂತ್ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ