Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ ಸಿಪಿ, ಟಿ ಎಸ್ ಪಿ ಅನುದಾನ ದುರ್ಬಳಕೆ  ಆರೋಪ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Advertisement

ಧಾರವಾಡ : ತಾಲೂಕಿನ ಮರೇವಾಡ  ಗ್ರಾಮ ಪಂಚಾಯತಿಗೆ 2021-2022 ರಿಂದ 2022-2023 ಮತ್ತು 2024-2025 ರವರಿಗೆನ

  ಅವಧಿಯಲ್ಲಿ ಸರ್ಕಾರದಿಂದ ಮಂಜೂರಾದ ಎಸ್ ಸಿ ಎಸ್ ಪಿ/ಟಿಎಸ್‌ಪಿ ಅನುದಾನವನ್ನು ದಲಿತರ ಶ್ರೇಯೋಭಿವೃದ್ಧಿಗಾಗಿ ಬಳಸದೇ ಅನ್ಯ ಕಾರ್ಯಗಳಿಗೆ ವಿನಿಯೋಗಿಸಿದ್ದು  ಅನುದಾನ ದುರ್ಬಳಕೆಯ ಬಗ್ಗೆ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ಕರೆಪ್ಪ ಮಾದರ ಉಪ ವಿಭಾಗ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಬಸವರಾಜ ಮಾದರ ಹಾಗೂ ಕರ್ನಾಟಕ ಬಹುಜನ ಚಳುವಳಿ ಸಂಘಟನೆಯ  ಯುವ ಘಟಕದ ರಾಜ್ಯಾಧ್ಯಕ್ಷರು ಸಿ ಎಮ್ ದೊಡಮನಿ ಉಪಸ್ಥಿತರಿದ್ದರು

 ಗ್ರಾಮ ಪಂಚಾಯತಿ ಪಿಡಿಓ ಅಧ್ಯಕ್ಷರು ಹಾಗೂ ಮಾನ್ಯ ಕಾರ್ಯನಿರ್ವಾಹಕ ಅಭಿಯಂತರರು ಪಂಚಾಯತ್ ರಾಜ್ಯ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳು ದಲಿತರಿಗೆ ಮೀಸಲಿಟ್ಟ ಅನುದಾನವನ್ನು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಈ ಕಾಮಗಾರಿಯ ಬಗ್ಗೆ ತನಿಖೆ ನಡಿಸಿ ಇವರೆಲ್ಲರ ವಿರುದ್ಧ  ಎಸ್ ಸಿ ಎಸ್ ಪಿ/ಟಿಎಸ್‌ಪಿ ಕಾಯ್ದೆ 2013 ಪ್ರಕರಣ 25 ಮತ್ತು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ಪ್ರಕಾರ ಕ್ರಮ ಜರುಗಿಸಬೇಕು ಎಂದು ಮಾನ್ಯ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಈ ಮನವಿ ಸ್ವೀಕರಿಸಿದ ಜಂಟಿ ನಿರ್ದೇಶಕರು ಇಲಾಖೆಯ ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಜರುಗಿಸುವುದಾಗಿ ತಿಳಿಸಿದರು

ವರದಿ : ನಿತೀಶಗೌಡ ತಡಸ ಪಾಟೀಲ್

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಮುಖ್ಯಗುರು ದತ್ತಪ್ಪ ಅಲ್ಕೂರು ದಂಪತಿಗೆ ಹಳೆ ವಿದ್ಯಾರ್ಥಿನಿಯರಿಂದ ಬೆಳ್ಳಿ ವಿಘ್ನೇಶ್ವರ ಸಮರ್ಪಣೆ35 ವರ್ಷ ಸೇವೆ ಸಲ್ಲಿಸಿದ ದತ್ತಪ್ಪ ಅಲ್ಕೂರು ಅವರಿಗೆ ದದ್ದಲ್ ಶಾಲೆಯಲ್ಲಿ ಅದ್ಧೂರಿ ಬೀಳ್ಕೊಡುಗೆಎಸ್ ಸಿಪಿ, ಟಿ ಎಸ್ ಪಿ ಅನುದಾನ ದುರ್ಬಳಕೆ  ಆರೋಪ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ319 ಕೆಎಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ :  ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಾರಂಭ ಮೊಬೈಲ್ ತರಬೇಡ ಎಂದಿದಕ್ಕೆ ಮುಖ್ಯ ಶಿಕ್ಷಕಿಯ ಕಾರಿನ ಮೇಲೆಯೇ ಕಲ್ಲು ಎತ್ತಹಾಕಲು ಮುಂದಾದ ವಿದ್ಯಾರ್ಥಿಕರ್ನಾಟಕ ಬಂದ್‌ ನಿರ್ಧಾರವನ್ನು ಕೈಬಿಡಬೇಕು : ಡಿ. ಕೆ ಶಿವಕುಮಾರ್ ಸೋಮವಾರದಂದೇ ನೂತನ ಸಚಿವರ ಪ್ರಮಾಣವಚನ : ಡಿ. ಕೆ ಶಿವಕುಮಾರ್ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪನೆಗೆ ಅರ್ಜಿ ಆಹ್ವಾನ : ಶ್ರೀನಾಥ್ ಬಾಬುನಾಳೆ ರವಿವಾರ 2 ಆಗಸ್ಟ ರಂದು ಬೃಹತ ರಕ್ತದಾನ ಶಿಬಿರ ಮಹಾರಾಷ್ಟ್ರದಲ್ಲಿ ಘೋರ ದುರಂತ : ನಾಲ್ಕು ಅಂತಸ್ತಿನ ಕಟ್ಟಡ ಕುಸಿದು 9 ಜನ ದುರ್ಮರಣ