Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಳ್ಳ ಒತ್ತುವರಿ, ದಲಿತ ಸಂಘಟನೆಯ ಮುಖಂಡರಿಂದ ಕ್ರಮಕ್ಕೆ ಆಗ್ರಹ

Advertisement
ಜಮಖಂಡಿ : ತಾಲೂಕಿನ ಸಾವಳಗಿ ಗ್ರಾಮದ ದೊಡ್ಡ ಹಳ್ಳ ಎಂದೇ ಹೆಸರು ವಾಸಿಯಾದ ಈ ಹಳ್ಳವನ್ನು ಅವರ ಸ್ವಂತ ನಿವೇಶನಗಳಿಗೆ ಹೊಂದಿರುವ ಕೆಲ ಪಟ್ಟಭದ್ರ ಹಿತಾಶಕ್ತಿಗಳು ಹಳ್ಳವನ್ನು ಒತ್ತುವರಿ ಮಾಡಿ ಹಳ್ಳದಲ್ಲಿ ಶೇಡ್ ನಿರ್ಮಾಣ ಮಾಡಿ ಭೂ ಕಬಳಿಕೆ ಮಾಡುತ್ತಿದ್ದಾರೆ. ಕೂಡಲೇ ಸರ್ಕಾರ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಯ ಮುಖಂಡರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.



ಗ್ರಾಮದ ಹೊರವಲಯದಲ್ಲಿ ದಶಕಗಳ ಹಿಂದೆ ಇದ್ದ ವಿಸ್ತಾರವಾದ ಹಳ್ಳ ಇತ್ತೀಚೆಗೆ ಭೂಕಳ್ಳರ ಒತ್ತುವರಿಯಿಂದಾಗಿ ಕಿರಿದಾಗಿದೆ.ಹಳ್ಳವನ್ನು ಒತ್ತುವರಿ ಮಾಡಿಕೊಂಡು ರಸ್ತೆ ನಿರ್ಮಾಣ ಮಾಡುತ್ತಿದ್ದಾರೆ. ಅವರಿಗೆ ಪರವಾನಗಿ ನೀಡಿದವರು ಯಾರು? ಪರವಾನಗಿ ಇಲ್ಲದೆ ರಾಜಾರೋಷವಾಗಿ ಹಳ್ಳ ಒತ್ತುವರಿ ಮಾಡಿ, ಹಳ್ಳದಲ್ಲಿ ಶೇಡ್ ನಿರ್ಮಾಣ ಮಾಡಿದ್ದಾರೆ.

ಇದೇ ಸಮಯದಲ್ಲಿ ದಲಿತ ಮುಖಂಡ ಬಸವರಾಜ ತಳಕೇರಿ ಮಾತನಾಡಿ ಗ್ರಾಮದ ಕೆಲವು ಕಡೆಗಳಲ್ಲಿ ಅವರ ಮನಸ್ಸು ಇಚ್ಛೆ ಸರಕಾರಿ ಜಾಗಗಳನ್ನು ಒತ್ತುವರಿ ಮಾಡಿ ಸಿಕ್ಕ ಸಿಕ್ಕ ಕಡೆಗಳೆಲ್ಲ ರಸ್ತೆ ನಿರ್ಮಾಣ ಮಾಡಿ ಸರ್ಕಾರಿ ಜಾಗೆ ಗಳನ್ನು ಒತ್ತುವರಿ ಮಾಡಿಕೊಂಡು ಗ್ರಾಮದಲ್ಲಿ ಕೆಲವು ಪ್ರಭಾವಿ ರಾಜಕೀಯ ಮುಖಂಡರು ಮತ್ತು ಸರ್ಕಾರಿ ಅಧಿಕಾರಿಗಳ ಜೊತೆಗೆ ಕೊಡಿಕೊಂಡು ರಾಜಾರೋಷವಾಗಿ ಒತ್ತುವರಿ ಮಾಡುತ್ತಿದ್ದರು ಅಧಿಕಾರಿಗಳು ಮಾತ್ರ ಮೂಕ ವಿಸ್ಮಿತರಾಗಿ ಕುಳಿತಿದ್ದಾರೆ ಈ ಮಾಧ್ಯಮದ ಮೂಲಕ ಎಲ್ಲ ದಲಿತ ಸಂಘಟನೆಯ ಪರವಾಗಿ ಗ್ರಾಮದ ಒತ್ತುವರಿ ಸರ್ಕಾರಿ ಜಾಗೆಗಳನ್ನು ಸರ್ಕಾರಕ್ಕೆ ಉಳಿಸಿಕೊಳ್ಳಬೇಕು ಇಲ್ಲವಾದರೆ ನಿಮ್ಮ ಭ್ರಷ್ಟ ಅಧಿಕಾರಿಗಳ ವಿರುದ್ಧ ದಲಿತ ಸಂಘಟನೆಗಳು ಸಾವಳಗಿ ಗ್ರಾಮವನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಕೂಡಲೇ ಗ್ರಾಮದ ಹಳ್ಳವನ್ನು ಸಂಪೂರ್ಣವಾಗಿ ಸರ್ವೇ ಮಾಡಿ ಜಮೀನು ಒತ್ತುವರಿ ಮಾಡಿದ ಭೂಕಳ್ಳರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಮುಖಂಡರಾದ ಪರಶುರಾಮ ಸೂರಗೊಂಡ ಒತ್ತಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಾಂತೇಶ ಹೋನವಾಡ, ಅಂಬರೀಶ ಮೇಲಿನಕೆರಿ, ಆನಂದ ತಿಕೋಟಾ, ಸತೀಶ ಕಾಂಬಳೆ, ಇನ್ನೂ ಅನೇಕರು ಇದ್ದರು.

ವರದಿ: ಅಜಯ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ