Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಗಡಿಪಾರು ಮಾಡಲು ಆಗ್ರಹ..!

Advertisement
ಸಿಂಧನೂರು:- ಇತಿಹಾಸ ಗೊತ್ತಿಲ್ಲದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಮ್ಮ ರಾಜಕೀಯ ಉದ್ದೇಶಕ್ಕಾಗಿ ಬಹುಸಂಖ್ಯಾತರ ಮತಗಳಿಗಾಗಿ ಇಂದು ಅಲ್ಪಸಂಖ್ಯಾತರ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವಂತಹ ಕೆಲಸವನ್ನು ಇತ್ತೀಚಿನ ದಿನಮಾನಗಳಲ್ಲಿ ತುಂಬನೇ ಮಾಡುತ್ತಾ ಬಂದಿರುತ್ತಾರೆ .



ಇತಿಹಾಸ ಪುಟಗಳಲ್ಲಿ ಮೈಸೂರು ಹುಲಿ ಎಂದು ಕೇಳಿದರೆ ಅದಕ್ಕೆ ಉತ್ತರ ಟಿಪ್ಪುಸುಲ್ತಾನ್ ಎಂದು ಹೇಳುತ್ತಾರೆ ಇದಲ್ಲದೆ ಟಿಪ್ಪು ಸುಲ್ತಾನ್ ಆಡಳಿತದ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ನಾವು ಇತಿಹಾಸ ಪುಟದಲ್ಲಿ ಕಾಣಬಹುದು ಟಿಪ್ಪು ಸುಲ್ತಾನ್ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ಅಡಿಪಾಯ ಹಾಕಿದರು ಎಂದು ಅವರ ಹೆಸರನ್ನು ಹೊಂದಿರುವ ಕಲ್ಲಿನ ನಾಮ ಫಲಕದಿಂದ ಕಾಣಬಹುದು ಹಾಗೂ ಟಿಪ್ಪು ಸುಲ್ತಾನ್ ಅವರ ಕೊಡುಗೆ ವಿಜ್ಞಾನ ಕ್ಷೇತ್ರಕ್ಕೆ ಅಪಾರವಾಗಿದೆ.

ದಲಿತರ ಮೇಲಿನ ಬಹಿಷ್ಕಾರವನ್ನು ತೀವ್ರವಾಗಿ ಖಂಡಿಸಿ ಅದನ್ನು ತೊಡೆದು ಹಾಕಿದರು ಇಂಥ ಮಹಾನ್ ನಾಯಕನಿಗೆ ದಿನಾಂಕ : 19 /9/ 2024 ರಂದು ಅವಿವೇಕಿ ಬಸನಗೌಡ ಪಾಟೀಲ್ ಯತ್ನಾಳ್ ಮುಧೋಳ್ ನಗರದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್ ಅವರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ರವರ ಮೇಲೆ ಕಾನೂನು ಕ್ರಮ ಜರಗಿಸಿ ಶಾಸಕ ಸ್ಥಾನದಿಂದ ಮಜಗೊಳಿಸಿ ಈ ರಾಜ್ಯದಿಂದ ಗಡಿಪಾರು ಮಾಡಬೇಕೆಂದು.



ಮಾನ್ಯ ತಹಶೀಲ್ದಾರರು ಸಿಂಧನೂರು ಇವರ ಮುಖಾಂತರ
ಗೌರವಾನ್ವಿತ ರಾಜ್ಯಪಾಲರು ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ
"ದಲಿತ ಹಿಂದುಳಿದ ಅಲ್ಪಸಂಖ್ಯಾತರ ಯುವಕರ ಒಕ್ಕೂಟ' ಸಿಂಧನೂರು ಇವರ ಮುಖಾಂತರ ಮನವಿ ಪತ್ರ ಸಲ್ಲಿಸಲಾಯಿತು..
ಈ ಸಂದರ್ಭದಲ್ಲಿ -: ಹನುಮಂತ ಕರ್ನಿ.. ಯಾಸೂಪ್ ಯಾತ್ಮರಿ.. ಹಬೀಬ್ ಖಾಜಾ.. ದಾವುದ್ ಆಸ್ಮಿ.. ರಮೇಶ್ ಬಪ್ಪುರ್.. ಖಾಜಾ ಮಲ್ಲಿಕ್.. ಅಬ್ದುಲ್ ಕರೀಂ.. ಸೋಹಿಲ್ ದೇಸಾಯಿ.. ದಾವಲ್ ಸಾಬ್ ದೊಡ್ಡಮನಿ ಇನ್ನು ಅನೇಕರು ಇದ್ದರು


ವರದಿ:- ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ