Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ನೀಡುವಂತೆ ಒತ್ತಾಯ

Advertisement
ಸಿರುಗುಪ್ಪ:- ಶೇ.25ರ ಶೈಕ್ಷಣಿಕ ಅನುದಾನದಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿಯಿಂದ ಪ್ರೋತ್ಸಾಹ ಧನ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಪಂಚಾಯತ್ ರಾಜ್ ವ್ಯವಸ್ಥಾಪಕ ಬಸವರಾಜ್ ಅವರ ಮೂಲಕ ಮನವಿ ಸಲ್ಲಿಸಲಾಯಿತು.



ಗ್ರಾಮದ ಯುವಕ ದನುಸಿಂಗ್ ನಾಯಕ್ ಮಾತನಾಡಿ ಕೆಂಚನಗುಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ತಾಲೂಕಿನ ಏಕೈಕ ತಾಂಡ ಗ್ರಾಮವಿದ್ದು, ಈ ಗ್ರಾಮದಲ್ಲಿ ಬಂಜಾರ ಬುಡಕಟ್ಟಿನ ಬಡ ಜನರೇ ವಾಸಿಸುತ್ತಿದ್ದಾರೆ. ಆದರೂ ಉನ್ನತ ವಿದ್ಯಾಭ್ಯಾಸಕ್ಕೆಂದು ವಿದ್ಯಾರ್ಥಿಗಳು ವಿವಿಧ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.



 

ವಿದ್ಯಾರ್ಥಿಗಳಿಗೆ ಪುಸ್ತಕ ಖರೀದಿಗಾಗಿ ಗ್ರಾಮ ಪಂಚಾಯಿತಿಗಳಿಂದ ಶೇ.25ರ ಶೈಕ್ಷಣ ಕ ಪ್ರೋತ್ಸಾಹ ಧನ ನೀಡುವಂತೆ ಸರ್ಕಾರದ ಆದೇಶವಿದೆ.ಈ ಬಗ್ಗೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಅಲೆದರೂ ಇಲ್ಲಿನ ಅಧಿಕಾರಿಗಳು ಪ್ರೋತ್ಸಾಹ ಧನ ನೀಡದೇ ನಿಮ್ಮ ಗ್ರಾಮದಲ್ಲಿ ಸರಿಯಾಗಿ ತೆರಿಗೆ ವಸೂಲಿಯಾಗಿಲ್ಲವೆಂದು ಸಬೂಬು ನೀಡುತ್ತಿದ್ದಾರೆ.

ಆದ್ದರಿಂದ ಇಲ್ಲಿನ ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ತೊಂದರೆಯಾಗುತ್ತಿದ್ದು ಬಡ ವಿದ್ಯಾರ್ಥಿಗಳ ಬದುಕು ಹಸನಾಗಲು ಉನ್ನತ ಶಿಕ್ಷಣ ಅತ್ಯಗತ್ಯವಾಗಿದ್ದು ಸಂಬದಪಟ್ಟ ಅಧಿಕಾರಿಗಳಿಂದ ನಮಗೆ ಆರ್ಥಿಕ ನೆರವು ಒದಗಿಸಬೇಕೆಂದು ಒತ್ತಾಯಿಸಿದರು.

ಪಂಚಾಯತ್ ರಾಜ್ ವ್ಯವಸ್ಥಾಪಕ ಬಸವರಾಜ್ ಅವರು ಮಾತನಾಡಿ ಸರ್ಕಾರದ ಆದೇಶದಂತೆ ಶೇ.25ರಲ್ಲಿ ಶೈಕ್ಷಣಿಕ ಪ್ರೋತ್ಸಾಹ ಧನ ನೀಡುವಂತೆ ಸಂಬಂದಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗುವುದೆಂದರು.

ಇದೇ ವೇಳೆ ಕೆ.ತಾಂಡ ಗ್ರಾಮದ ವಿದ್ಯಾರ್ಥಿಗಳಾದ ಸೇವನಾಯ್ಕ, ವೆಂಕಟೇಶನಾಯ್ಕ,
ನಾಗರಾಜನಾಯ್ಕ, ಬಾಲಾಜಿನಾಯ್ಕ, ವಿನೋದನಾಯ್ಕ, ರವಿನಾಥನಾಯ್ಕ್, ಇನ್ನಿತರರಿದ್ದರು.

ವರದಿ.ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ