Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ ನಿಂದನೆ ಮಾಡಿದ ರಮೇಶ ಕತ್ತಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ!

Advertisement
ಸಿಂಧನೂರು: ಅ ೨೧ ಬೆಳಗಾವಿಯ ಡಿಸಿಸಿ ಬ್ಯಾಂಕ್ ಚುನಾವಣೆಯ ಸಂದರ್ಭದಲ್ಲಿ ರಮೇಶ್ ಕತ್ತಿ"
ಬೇಡರ ವಾಲ್ಮೀಕಿ ಸಮುದಾಯವನ್ನು ಕುರಿತು ಬೇಡರ ಸೂಳೆಮಕ್ಕಳು ಎಂಬ ಅವಾಚ್ಯ
ಶಬ್ದಗಳಿಂದ ನಿಂದಿಸಿ ಅವಮಾನಿಸಿದ್ದು ಇದರಿಂದ ವಾಲ್ಮೀಕಿ ಸಮುದಾಯದ ಮನಸ್ಸಿಗೆ ತೀವ್ರ ಘಾಸಿ ಯಾಗಿದೆ ಎಂದು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ತಾಲೂಕ ಅಧ್ಯಕ್ಷ ಆರ್. ತಿಮ್ಮಯ್ಯ ನಾಯಕ ತಿಳಿಸಿದರು.

ನಂತರ ಅವರು ಮಾತನಾಡಿ ನಮ್ಮ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವವಿದೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನವನ್ನು ಅವಧೂಗಿಸಿದ್ದು ಅಲ್ಲದೆ ಇವರು ಸತತವಾಗಿ ವಾಲ್ಮೀಕಿ ಸಮುದಾಯಕ್ಕೆ ಅವಹೇಳನಕಾರಿಯಾಗಿ ಬಿಂಬಿಸುವ ಕೆಲಸ ಮಾಡುತ್ತಾ ನಮ್ಮ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ ಈತನ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ನಗರದ ಪ್ರವಾಸಿ ಮಂದಿರದಿಂದ ತೆರಳಿ ಗಾಂಧಿ ವೃತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಓಬಳೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ನಾಯಕ್, ಕುಪೇಂದ್ರಪ್ಪ ನಾಯಕ್, ನಾಗರಾಜ್ ನಾಯಕ್ , ವೆಂಕಟೇಶ್ ನಾಯಕ್ ರಾಗಲಪರ್ವಿ,ಮಲ್ಲಯ್ಯ ನಾಯಕ್,ವಿಶ್ವನಾಥ ನಾಯಕ್, ದೇವೇಂದ್ರಪ್ಪ ನಾಯಕ್, ಕುರುಕುಂದಿ ಕರೇಗೌಡ, ರಾಮಕೃಷ್ಣ ದೇವಿಕ್ಯಾಂಪ್, ಹನುಮಂತಪ್ಪ ಫುಲದಿನ್ನಿ, ಅರುಣ್ ಕುಮಾರ್ ನಾಯಕ್, ಸಿದ್ದು ನಾಯಕ್ ಗೊರೆಬಾಳ್, ಬಸವರಾಜ್ ನಾಯಕ್ ವಕೀಲ, ಯಂಕೋಬ ನಾಯಕ ರಾಮತ್ನಾಳ, ಬಿಎಚ್ ನಾಯಕ್, ಸೋಮನಾಥ್ ನಾಯಕ್ ಬೂತಲದಿನ್ನಿ , ಮೌನೇಶ್ ನಾಯಕ್ ಏಳುರಾಗಿ, ಉಪನ್ಯಾಸಕರಾದ ಬಸವರಾಜ ನಾಯಕ್, ದುರ್ಗಪ್ಪ ನಾಯಕ್, ಅಂಬರೀಶ ನಾಯಕ್, ಸೇರಿದಂತೆ ಅನೇಕ ಇದ್ದರು.

ವರದಿ: ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ