
ಪಟ್ಟಣದ ಮುಖ್ಯ ಅಧಿಕಾರಿಗಳಾದ ಮಹೇಶ್ ಕುಮಾರ್ ರವರು ಮಾತಾಡಿ ಡೆಂಗ್ಯೂ ಜ್ವರದ ಬಗ್ಗೆ ಭಯ ಬೇಡ ಜಾಗೃತರಾಗಿ ನಮ್ಮ ಸುತ್ತ ಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಮೂಲಕ ಮನೆಯ ಅಕ್ಕ ಪಕ್ಕ ನೀರು ಇರು ನಿಲ್ಲದ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಾದ ಮಲ್ಲಿಕಾರ್ಜುನ. ಪರಶಿವಮೂರ್ತಿ. ರಘು ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರಾದ ರಂಗನಾಥ ಭಾಗವಹಿಸಿದ್ದರು
ವರದಿ :ಸ್ವಾಮಿ ಬಳೇಪೇಟೆ

