Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡೆಂಗು ಮಲೇರಿಯಾ,ಮುನ್ನೆಚ್ಚರಿಕೆ,ಸಲಹೆ ನೀಡಿದ ಪುರಸಭೆ ಮುಖ್ಯ ಅಧಿಕಾರಿ.

Advertisement
ಸಂಕೇಶ್ವರ :-ಮಳೆಯಿಂದ ಚರಂಡಿ ಹಾಗೂ ಕಸ ಕಡ್ಡಿಗಳಿಂದ ಸೊಳ್ಳೆಗಳು ದೆಂಗು ಮತ್ತು ಮಲೇರಿಯ ಬರುವ ಕಾರಣದಿಂದ ಮುನ್ನಚರಿಕೆಯಾಗಿ ವೈದ್ಯರ ಸಲಹೆ ತೆಗೆದುಕೊಳ್ಳಲು ಶಂಕೇಶ್ವರ ಪುರಸಭೆ ಮುಖ್ಯ ಅಧಿಕಾರಿಗಳಾದ ಪ್ರಕಾಶ್ ಮಠದ ಇವರು ಹೇಳಿಕೆ ನೀಡಿದರು.

ಅಧಿಕಾರಿಗಳು ನಮ್ಮೊಂದಿಗೆ ಮಾತನಾಡಿ ಶಂಕೇಶ್ವರ ಪಟ್ಟಣದ ಎಲ್ಲ ತರಕಾರಿ ಮಾರ್ಕೆಟಗಳಲ್ಲಿ ಬಿದ್ದಿರ್ತಕಂತ ಉಪಯೋಗವಿಲ್ಲದ ಪ್ಲಾಸ್ಟಿಕ್ ಹಾಗೂ ತರಕಾರಿ ಸೊಪ್ಪಿಗಳನ್ನು ನಾವು ದಿನನಿತ್ಯ ತೆಗೆಯಲು ಪ್ರಾರಂಭಿಸುತ್ತೇವೆ ಎಂದು ಮಾತನಾಡಿದರು.

ಶಂಕೇಶ್ವರ ಪಟ್ಟಣದ ಜನರು ದಿನಾಲು ಎರಡು ಬೆಸಿ ನೀರು ಕಾಯಿಸಿ ಕುಡಿಯಬೇಕು ಹಾಗೂ ಜ್ವರ ಶೀತ ಕಂಡು ಬಂದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಲಹೆ ಪಡೆಯಬೇಕು ಎಂದು ತಿಳಿಸಿದರು.

ವರದಿ:- ರಾಜು ಮುಂಡೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ