Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡೆಂಗೆ, ಕಾಯಿಲೆಗೆ ಜನ ತತ್ತರ ರಾಶ್ಚೇರುವು ಗ್ರಾಂ ಪ ಯಲ್ಲಿ ಸೊಳ್ಳೆಗಳ ಕಾಟ ಆಸ್ಪತ್ರೆಯತ್ತ ಮುಖ ಮಾಡಿದ ಜನರು ಗಬ್ಬು ನಾರುತ್ತಿರುವ ಚರಂಡಿ

Advertisement
ಚೇಳೂರು:- ತಾಲೂಕಿನ ರಾಶ್ಚೇರುವು ಗ್ರಾಂ ಪ ವ್ಯಾಪ್ತಿಯ ಕುರುಬವಾಂಡ್ಲಪಲ್ಲಿ ಗ್ರಾಮದಲ್ಲಿ ಕೆಲವಡೆ ಚರಂಡಿಗಳಲ್ಲಿ ಹೂಳು ತುಂಬಿಕೊಂಡು ನೀರು ಸರಾಗವಾಗಿ ಸಾಗದೆ ನಿಂತ ಲ್ಲಿಯೇ ನಿಂತು ತ್ಯಾಜ್ಯವೆಲ್ಲ ಕೊಳೆತು ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗೆ, ಮಲೇರಿಯಾ ಹೀಗೆ ನಾನಾ ಕಾಯಿಲೆಗಳಿಗೆ ಗ್ರಾಮಸ್ಥರು ಜನ ಬಳಲುವಂತಾಗಿದೆ.



ಕುರುಬವಾಂಡ್ಲಪಲ್ಲಿ ಗ್ರಾಮದಲ್ಲಿ ಮೂಗು ಮುಚ್ಚಿಕೊಂಡು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.ಚರಂಡಿಗಳಲ್ಲಿ ತ್ಯಾಜ್ಯ ವಸ್ತುಗಳ ಜತೆಯಲ್ಲಿ ಬೇಡವಾದ ಕವರ್‌ಗಳ ರಾಶಿಯೇ ಇದ್ದು ಕೊಳಕು ನೀರನ್ನು ಮುಂದೆ ಸಾಗಲು ಬಿಡುತ್ತಿಲ್ಲ. ಇದರಿಂದ ಈ ಜಾಗದಲ್ಲಿ ಕೆಟ್ಟವಾಸನೆ ಬೀರುತ್ತಿದೆ.

ಪಿಡಿಒ ಅಧಿಕಾರಿಗಳಿಗೆ ಹಲವು ಬಾರಿ ಮೌಖಿಕವಾಗಿ ಹೇಳಿದ್ದೆವು ಆದರೆ ಅವರು ಸ್ವಚ್ಛಗೊಳಿಸಲು ಮನವಿ ಪತ್ರ ಕೊಡಲು ಹೇಳಿದ್ದರು,ಅದರಂತೆ ಪತ್ರ ಕೊಟ್ಟು ಸುಮಾರು ಎರಡುವಾರ ಕಳೆಯುತ್ತಾ ಬಂದರೂ ಸ್ವಚ್ಛತೆಗೆ ಮುಂದಾಗದೆ ನಿರ್ಲಕ್ಷ್ಯ ವಹಿಸಿದ್ದು,ಇದರಿಂದ ನನ್ನ ಮಗನಿಗೆ ಡೆಂಗ್ಯೂ ಜ್ವರ ಹರಡಿದೆ,ಇದಕ್ಕೆ ನೇರ ಕಾರಣ ಗ್ರಾಮ ಪ ಆದಿಕಾರುಗಳ ನಿರ್ಲಕ್ಷ್ಯವೆ ಕಾರಣ  ಶ್ರೀನಿವಾಸ, ಕುರುಬವಾಂಡ್ಲಪಲ್ಲಿ ಗ್ರಾಮಸ್ಥ

ಕಾಲ ಕಾಲಕ್ಕೆ ಚರಂಡಿಗಳನ್ನು ಸ್ವಚ್ಛಗೊಳಿಸದ ಕಾರಣ ಜನರು ಆಸ್ಪತ್ರೆಗಳಿಗೆ ಸಾಲ ಮಾಡಿ ಅಲೆಯುವಂತಾಗಿದೆ. ಗ್ರಾಪಂ ಆದಷ್ಟು ಬೇಗ ಎಚ್ಚೆತ್ತುಕೊಂಡು ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಕಾಲುವೆಯಲ್ಲಿ ನಿಂತಿರುವ ತ್ಯಾಜ್ಯ ನೀರು ಮುಂದೆ ಸಾಗುವಂತೆ ಶೀಘ್ರವಾಗಿ ಕ್ರಮ ವಹಿಸಬೇಕು. ಗ್ರಾಮಸ್ಥರು

ವರದಿ:ಯಾರಬ್. ಎಂ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ