LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಜೆ ದಿನದಂದೂ ಸದಲಗಾ  ಉಪ ನೋಂದಣಿ ಕಚೇರಿ ಕಾರ್ಯಾರಂಭ: ಉಪ ನೋಂದಣಿ ಅಧಿಕಾರಿ ರಾಜೇಶ್ ಕದಂ ಮಾಹಿತಿ

Advertisement
ನಿಪ್ಪಾಣಿ: ರಜೆ ದಿನದಂದೂ ಸದಲಗಾ  ಉಪ ನೋಂದಣಿ ಕಚೇರಿ ಕಾರ್ಯಾರಂಭ: ಉಪ ನೋಂದಣಿ ಅಧಿಕಾರಿ ರಾಜೇಶ್ ಕದಂ ಮಾಹಿತಿ

ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯದಲ್ಲಿ ಈಗಾಗಲೇ 2ನೇ ಶನಿವಾರ ಮತ್ತು 4ನೇ ಶನಿವಾರ, ರವಿವಾರಗಳ ರಜಾ ದಿನದಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪನೋಂದಣಿ ಕಚೇರಿಗಳು ಸರದಿ ಆಧಾರದಂತೆ ಕಾರ್ಯನಿರ್ವಹಿಸಲು ಆದೇಶ ಹೊರಡಿಸಿದ್ದು ಅದರಂತೆ ಚಿಕ್ಕೋಡಿ ತಾಲೂಕಿನ ಸದಲಗಾ ಉಪ ನೊಂದಣಿ ಕಚೇರಿಯು ಬರುವ ದಿನಾಂಕ 27ರಂದು ರವಿವಾರ ಕಾರ್ಯ ನಿರ್ವಹಿಸಲಿದ್ದು ಎಂದಿನಂತೆ ಕಚೇರಿಯಲ್ಲಿ ಜಿಲ್ಲೆಯ ಯಾವುದೇ ಸ್ವತ್ತುಗಳು ನೋಂದಣಿ ಮಾಡಿಸಬಹುದು.

ಇದರ ಬದಲಾಗಿ ಮಂಗಳವಾರ ದಿನಾಂಕ್ 27ರಂದು ರಜೆ ಇದೆಯೆಂದು ತಿಳಿಸಿ ಸಾರ್ವಜನಿಕರು ಇದರ ಲಾಭ ಪಡೆಯಬೇಕೆಂದು ಸದಲಗಾ ಉಪ ನೊಂದಣಿ ಅಧಿಕಾರಿ ರಾಜೇಂದ್ರ ಕದಮ ತಿಳಿಸಿದ್ದಾರೆ. ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಇನ್ನು ಮುಂದೆ ನಿರಂತರ ಸರದಿಯಂತೆ ರಜೆ ದಿನಗಳಂದು ಕರ್ತವ್ಯ ನಿರ್ವಹಿಸುತ್ತಿರುವುದಾಗಿ ರಾಜೇಂದ್ರ ಕದಮ ತಿಳಿಸಿದರು.

ಸುದ್ದಿಗೊಷ್ಟಿಯಲ್ಲಿ ಪ್ರಥಮ ದರ್ಜೆ ಸಹಾಯಕ ಎಚ್ ಐ ನದಾಫ್, ದ್ವಿತೀಯ ದರ್ಜೆ ಸಹಾಯಕ ನಾಗರಾಜ ಹೊಸಮನಿ, ಶಿವಾಜಿ ಹಿರೇಕುಡಿ, ಡಿ ಗ್ರೂಪ್ ಹಾಗೂ ಗಣಕಯಂತ್ರ ನಿರ್ವಾಹಕರಾದ ಮುಬಾರಕ್ ದಪೇದಾರ್, ಮುದತ ಸರ್ ಹೊಂಗಲ್, ಬಸವರಾಜ ನಿಪ್ಪಾಣಿ ಉಪಸ್ಥಿತರಿದ್ದರು.

ವರದಿ:ಮಹಾವೀರ ಚಿಂಚಣೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ