LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಿಂದುತ್ವ ಹಾಗೂ ಅಭಿವೃದ್ಧಿ ಬಿಜೆಪಿ ಗೆಲುವಿಗೆ ಪ್ರೇರಣೆ: ಫಡ್ನವೀಸ್

Advertisement
ನವದೆಹಲಿ: ಹಿಂದುತ್ವ ವಿಚಾರ ಹಾಗೂ ಅಭಿವೃದ್ಧಿ ಕರ‍್ಯಗಳೇ ಬಿಜೆಪಿ ಗೆಲುವಿಗೆ ಪ್ರೇರಣೆಯಾಗಿವೆ ಎಂದು ಮಹಾರಾಷ್ಟç ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಮಹಾರಾಷ್ಟç ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯಿತಿ’ ರ‍್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ದೇವೇಂದ್ರ ಫಡ್ನವೀಸ್ ಈ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಹಾಗೂ ಮೈತ್ರಿಕೂಟ ಪಕ್ಷಗಳು ಅಭಿವೃದ್ಧಿ ಹಾಗೂ ಹಿಂದುತ್ವ ಎರಡೂ ವಿಚಾರಗಳಿಗೆ ಸಮ ಸಮನಾಗಿ ಆದ್ಯತೆ ನೀಡಿವೆ. ಮಹಾ ಜನತೆ ಇದನ್ನು ಸ್ವೀಕರಿಸಿದ್ದು, ಈ ಪ್ರಚಂಡ ಜಯದಿಂದ ಗೊತ್ತಾಗುತ್ತದೆ ಎಂದು ಫಡ್ನವೀಸ್ ಹೇಳಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು