Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತರ ಭೂ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಧರಣಿ ಸತ್ಯಾಗ್ರಹ

Advertisement
ಸಿಂಧನೂರು : ಏ. 23 ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾದಾ ಸಾಹೇಬ್ ಎನ್. ಮೂರ್ತಿ ಸ್ಥಾಪಿತ ತಾಲೂಕ ಸಮಿತಿ ಸಿಂಧನೂರು ವತಿಯಿಂದ ತಹಸಿಲ್ದಾರ್ ಕಾರ್ಯಾಲಯದ ಮುಂದೆ ಭೂ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಧರಣಿ ಸತ್ಯಾಗ್ರಹವನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಅಶೋಕ ನಂಜಲದಿನ್ನಿ ಹಾಗೂ ವಿಭಾಗೀಯ ಅಧ್ಯಕ್ಷ ಬಸವರಾಜ ಸಾಸಲಮರಿ ಮಾತನಾಡಿ ಸಿಂಧನೂರು ತಾಲೂಕಿನ ಅನೇಕ ಗ್ರಾಮಗಳಲ್ಲಿ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಮುದಾಯಗಳ ಬಡ ಭೂ ಹೀನರಿಗೆ ಹೆಚ್ಚುವರಿ ಭೂಮಿ ಕರ್ನಾಟಕ ಸರ್ಕಾರವು ಭೂ ಹಂಚಿಕೆ ಮಾಡಿ ಆದೇಶ ಮಾಡಿದೆ ಆದೇಶವಾಗಿ ಸುಮಾರು ವರ್ಷಗಳು ಕಳೆದರೂ ಬಡವರಿಗೆ ಭೂಮಿ ಉಳಿಮೆಗೆ ಅವಕಾಶ ನೀಡದೆ ಭೂ ಮಾಲೀಕರು ಅವರ ಮೇಲೆ ಮಾರಣಾಂತಿಕ ಹಲ್ಲಿ ಮಾಡುತ್ತಿದ್ದಾರೆ.

ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಪೊಲೀಸ್ ಅಧಿಕಾರಿಗಳು ಇದು ಸಿವಿಲ್ ಮ್ಯಾಟರ್ ನೀವು ನ್ಯಾಯಾಲಯಕ್ಕೆ ಹೋಗಿರಿ ಎಂದು ಸಮುಜಾಯಿಸಿ ಉತ್ತರ ನೀಡಿ ಕಳಿಸುತ್ತಾರೆ ಸ್ಥಳೀಯ ಶಾಸಕ ಹಂಪನ ಗೌಡ್ರು ಕೂಡ ಭೂ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ ಕಾನೂನು ಬದ್ಧವಾಗಿ ಬಡವರಿಗೆ ಮಂಜುರಾದ ಜಮೀನಿನ ಪಟ್ಟ ಕೊಡದೆ ಕಂದಾಯ ಅಧಿಕಾರಿಗಳು ಮತ್ತು ಉಪ ನೋಂದಣಿ ಅಧಿಕಾರಿಗಳು ಬಡವರಿಗೆ ಹಂಚಿಕೆಯಾದ ಭೂಮಿಗಳನ್ನು ಆಕ್ರಮವಾಗಿ ಮಾರಾಟ ಮಾಡಿ ಬಡವರಿಗೆ ಮೋಸ ವಂಚನೆ ಮಾಡುತ್ತಿದ್ದಾರೆ ತಾವುಗಳು ಈ ಮೇಲಿನ ಎಲ್ಲ ವಿಷಯಗಳ ಬಗ್ಗೆ ಕೂಲಂಗಕುಶವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ವಿಳಂಬ ಧೋರಣೆ ತೋರಿದರೆ 13-05-2025 ರಂದು ಮಾನ್ಯಸಹಾಯಕ ಆಯುಕ್ತರು ಲಿಂಗಸುಗೂರು ಕಾರ್ಯಾಲಯ ಮುಂದೆ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಮಾನ್ಯ ತಹಸಿಲ್ದಾರ್ ಗೆ ಮನವಿ ಪತ್ರ ಸಲ್ಲಿಸಿದರು.

ಸಂದರ್ಭದಲ್ಲಿ, ಬಸವರಾಜ ಸಾಸಲ್ಮಾರಿ ವಿಭಾಗಿಯ ಅಧ್ಯಕ್ಷರು, ಅಶೋಕ ನಂಜಲ ದಿನ್ನಿ ಜಿಲ್ಲಾಧ್ಯಕ್ಷರು, ನಿರುಪಾದೆಪ್ಪ ಎಲೆಕೂಡಲಗಿ ತಾಲೂಕ ಅಧ್ಯಕ್ಷರು, ಮರಿಸ್ವಾಮಿ ಹಸಮಕಲ್. ಬಸವರಾಜ ಹತ್ತಿಗುಡ್ಡ ಹೋಬಳಿ ಅಧ್ಯಕ್ಷರು, ಆಲಂಬಷ ದಡೆಸೂಗೂರು, ದುರ್ಗಪ್ಪ ಕುರುಕುಂದಿ, ಈರಪ್ಪ ವಿರುಪಾಪುರ, ದೇವಪ್ಪ ಮಲ್ಲದಗುಡ್ಡ. ಸಣ್ಣಪ್ಪ ಈರಪ್ಪ. ಮಾರೆಪ್ಪ ಮಳ್ಳಿ. ರಾಜಸಾಬ್. ಬಾಬುಸಾಬ್. ಇನ್ನು ಅನೇಕರಿದ್ದರು

ವರದಿ:ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ