Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಅಸಹಜ ಸಾವು ಕೇಸ್ : 6ನೇ ಪಾಯಿಂಟ್‌ನಲ್ಲಿ 2 ಮೂಳೆಗಳು ಪತ್ತೆ

Advertisement
ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಇದೀಗ ಎರಡು ಎಲಬುಗಳು ಸಿಕ್ಕಿವೆ.

ಇಂದು ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕಿವೆ ಎಂದು ಮಾಹಿತಿ ತಿಳಿದು ಬಂದಿದೆ.

6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ.ಮೂಳೆಗಳು ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕ ಮಾಹಿತಿಯನ್ನು ಎಸ್‌ಐಟಿ ಹಂಚಿಕೊಂಡಿದೆ.

ಸಂಪೂರ್ಣವಾದ ಅಸ್ಥಿಪಂಜರ ಇನ್ನು ಸಿಕ್ಕಿಲ್ಲ ಆದರೆ ಎರಡು ಮೂಳೆಗಳು ಮಾತ್ರ ಸಿಕ್ಕಿವೆ. ಇದೀಗ ಈ ಒಂದು ಪ್ರಕರಣ ಮತ್ತಷ್ಟು ಕುತೂಹಲಕ್ಕೆ ತೆಗೆದುಕೊಂಡು ಹೋಗುತ್ತದೆ.

ಮೂಳೆ ಸಿಕ್ಕ ಬಗ್ಗೆ ಅಧಿಕಾರಿಗಳು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ ಮೂಳೆ ಸಿಕ್ಕ ಕುರಿತು ಅಧಿಕಾರಿಗಳು ಈ ಒಂದು ಮಾಹಿತಿಯನ್ನು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ.

ಜಿಪಿಎಸ್ ಆನ್ ಮಾಡಿಕೊಂಡು ರಿಪೋರ್ಟ್ ದಾಖಲು ಮಾಡಿದ್ದಾರೆ ಎಲ್ಲ ಮಾಹಿತಿಯನ್ನು ನಿಖರವಾಗಿ ಲ್ಯಾಪ್ಟಾಪ್ ನಲ್ಲಿ ಅಧಿಕಾರಿಗಳು  ದಾಖಲಿಸಿದ್ದಾರೆ.

ಮೂಳೆಗಳು ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕ ಮಾಹಿತಿಯನ್ನು ಎಸ್‌ಐಟಿ ಹಂಚಿಕೊಂಡಿದೆ.

ಸಂಪೂರ್ಣವಾದ ಅಸ್ಥಿಪಂಜರ ಇನ್ನು ಸಿಕ್ಕಿಲ್ಲ ಆದರೆ ಎರಡು ಮೂಳೆಗಳು ಮಾತ್ರ ಸಿಕ್ಕಿವೆ. ಇದೀಗ ಈ ಒಂದು ಪ್ರಕರಣ ಮತ್ತಷ್ಟು ಕುತೂಹಲಕ್ಕೆ ತೆಗೆದುಕೊಂಡು ಹೋಗುತ್ತದೆ.

ಮೂಳೆ ಸಿಕ್ಕ ಬಗ್ಗೆ ಅಧಿಕಾರಿಗಳು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ ಮೂಳೆ ಸಿಕ್ಕ ಕುರಿತು ಅಧಿಕಾರಿಗಳು ಈ ಒಂದು ಮಾಹಿತಿಯನ್ನು ಲ್ಯಾಪ್ಟಾಪ್ ನಲ್ಲಿ ದಾಖಲು ಮಾಡಿಕೊಂಡಿದ್ದಾರೆ. ಜಿಪಿಎಸ್ ಆನ್ ಮಾಡಿಕೊಂಡು ರಿಪೋರ್ಟ್ ದಾಖಲು ಮಾಡಿದ್ದಾರೆ ಎಲ್ಲ ಮಾಹಿತಿಯನ್ನು ನಿಖರವಾಗಿ ಲ್ಯಾಪ್ಟಾಪ್ ನಲ್ಲಿ ಅಧಿಕಾರಿಗಳು ದಾಖಲಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ