Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳದಲ್ಲಿ ನಕಲಿ ದೇವಮಾನವ ಕೂಗು : ಯುವಕ - ಭಕ್ತರು ನಡುವೆ ಗಲಾಟೆ

Advertisement
ಧರ್ಮಸ್ಥಳ : ಧರ್ಮಸ್ಥಳದಲ್ಲಿ ಸೌಜನ್ಯ ಸಾವಿಗೆ ನ್ಯಾಯಕ್ಕಾಗಿ ಹೋರಾಡುತ್ತಿರುವವರು ಆಶಯ ವ್ಯಕ್ತಪಡಿಸಿದ್ದಾರೆ. ಇನ್ಟಾಗ್ರಾಮ್‌ನಲ್ಲಿ ಎರಡು ಲಕ್ಷಕ್ಕೂ ಅಧಿಕ ಹಿಂಬಾಲಕರನ್ನು ಹೊಂದಿರುವ ʼಕಬ್ಜ ಶರಣ್‌ʼ ಎಂಬಾತ ಸೌಜನ್ಯಗೆ ನ್ಯಾಯ ಸಿಗಲಿ ಎಂದು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಇಂದು ಕಬ್ಜ ಶರಣ್‌ ಹಾಗೂ ಆತನ ಜತೆ ಮಾರ್ಗ ಮಧ್ಯದಲ್ಲಿ ಇನ್ನೂ ಕೆಲವರು ಪಾದಯಾತ್ರೆಗೆ ಸೇರಿಕೊಂಡವರು ಧರ್ಮಸ್ಥಳ ತಲುಪಿದ್ದಾರೆ.  ಪ್ರವೇಶ ದ್ವಾರದ ಬಳಿಯೇ ಭಕ್ತರು ಅಡ್ಡಗಟ್ಟಿದ್ದಾರೆ.

ಪಾದಯಾತ್ರೆ ವೇಳೆ ನಕಲಿ ದೇವಮಾನವ ಎಂದು ಘೋಷಣೆ ಕೂಗಿದ ಕಾರಣ ಅಸಮಾಧಾನಗೊಂಡ ಭಕ್ತರು - ಕಬ್ಜ ಶರಣ್‌ ಹಾಗೂ ತಂಡದ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.

ಇನ್ನು ಈ ಕುರಿತು ವಿಡಿಯೋ ಮೂಲಕ ಕಬ್ಜ ಶರಣ್‌ ಪ್ರತಿಕ್ರಿಯಿಸಿದ್ದು, ನಾವು ನಕಲಿ ದೇವಮಾನವ ಘೋಷಣೆ ಕೂಗಿದ್ದೇವೆ ಎಂದು ಆರೋಪಿಸಿ ನಮ್ಮನ್ನು ತಡೆಯುತ್ತಿದ್ದಾರೆ, ನಮ್ಮದು ನ್ಯಾಯದ ಪರವಾದ ಹೋರಾಟ, ನಾನು ಧರ್ಮಸ್ಥಳ ಮಂಜುನಾಥ ಸ್ವಾಮಿಯಲ್ಲಿ ಬೇಡಿಕೊಳ್ಳಲು ಬಂದಿದ್ದೇನೆ ಹೊರತು ಬೇರೆ ಉದ್ದೇಶವಿಲ್ಲ ಎಂದು ಹೇಳಿಕೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ