LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಧರ್ಮಸ್ಥಳದಲ್ಲಿ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ

Advertisement
ಸಿಂಧನೂರು : ಜುಲೈ 23 ಧರ್ಮಸ್ಥಳ ಸಾಮೂಹಿಕ ಅಪಹರಣ ಅತ್ಯಾಚಾರ ಕೊಲೆ ಪ್ರಕರಣಗಳ ಪ್ರಮುಖ ಅಪರಾಧಿಗಳನ್ನು ಕೂಡಲೇ ಬಂಧಿಸಿ ಪ್ರಕರಣಗಳ ತನಿಖೆಯನ್ನು ಉನ್ನತ ನ್ಯಾಯಾಂಗಕ್ಕೆ ವಹಿಸಬೇಕೆಂದು ಸಿಪಿಐಎಂಎಲ್ ರೆಡ್ ಸ್ಟಾರ್ ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ ನಗರದ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟಸಿ ಮಾನ್ಯ ತಾಸಿಲ್ದಾರ್ ಮುಖಾಂತರ ಸರ್ಕಾರಕ್ಕೆ ಒತ್ತಾಯಿಸಿ ಮಾತನಾಡಿ, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಮಂಜುನಾಥ ಧರ್ಮಸ್ಥಳ ಸುಕ್ಷೇತ್ರ ಸುತ್ತಮುತ್ತ ನಡೆದಿವೇ ಎನ್ನಲಾದ ಸರಣಿ ಸಾವುಗಳ ಪ್ರಕರಣವನ್ನು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಈಗಾಗಲೇ ಪ್ರಕರಣಗಳ ತನಿಖೆ ರಚಿಸಲಾಗಿರುವ ವಿಶೇಷ ತನಿಕಾ ತಂಡ ಎಸ್ಐಟಿ, ಮೇಲೆ ರಾಜಕೀಯ ಪ್ರಭಾವದಿಂದ ಸತ್ಯಾಂಶ ಹೊರಬರುವ ಸಾಧ್ಯತೆ ಕಡಿಮೆ ಇದೆ.

ಪ್ರಕರಣ ಗಂಭೀರ ಸ್ವರೂಪವಾಗಿದ್ದು ಹಾಗೂ ಪ್ರಭಾವಿ ಮನೆತನ ಮತ್ತು ಪ್ರಭಾವಿ ರಾಜಕೀಯ ಹಿನ್ನೆಲೆ ಹೊಂದಿರುತ್ತದೆ ಅಲ್ಲದೆ ಪ್ರಕರಣ 1976 ರಿಂದ ಇಲ್ಲಿವರೆಗೆ ಧರ್ಮಸ್ಥಳದಲ್ಲಿ ನಡೆದಿರುವ 400ಕ್ಕೂ ಹೆಚ್ಚು ವಿದ್ಯಾರ್ಥಿನಿ ಮಹಿಳೆಯರ ನಾಪತ್ತೆ ಅಪರಣ ಅತ್ಯಾಚಾರ ಹಾಗೂ ಕಗ್ಗೋಲಿಯಂತಹ ಭೀಕರ ನರಮೇಧ ವಾಗಿರುತ್ತದೆ ಈ ನರಮೇದಕ್ಕೆ ಇದೇ ಸುಕ್ಷೇತ್ರದಲ್ಲಿ ಹಲವು ದಶಕಗಳಿಂದ ಕೆಲಸ ಮಾಡಿದ ವ್ಯಕ್ತಿ ಒಬ್ಬರು ದೂರುದಾರಾಗಿರುತ್ತಾರೆ ಸಾಲು ಸಾಲು ಅಪರಾಧಿ ಪಕರಣಗಳು ಬಯಲಿಗೆ ಬರುತ್ತವೆ ಇದರ ಪರಿಣಾಮದಿಂದ ನೂರಾರು ಸಂಖ್ಯೆಯ ಗಣ್ಯ ಮತ್ತು ಅತಿ ಗಣ್ಯರು ಜೈಲಿಗೆ ಹೋಗುತ್ತಾರೆ.

ಈ ಪ್ರಕರಣ ಗಾಂಭೀರ್ಯವಾಗಿದೆ ಆದ್ದರಿಂದಾಗಿ ಸಿದ್ದರಾಮಯ್ಯನವರು ಘೋಷಿಸಿದ ಎಸ್ಐಟಿ ಮೇಲೆ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷಕ್ಕೆ ನಂಬಿಕೆ ಇರುವುದಿಲ್ಲ ಈ ಕಾರಣಕ್ಕಾಗಿ ಎಸ್ಐಟಿ,ಬದಲು ಉನ್ನತ ನ್ಯಾಯಾಂಗ ತನಿಖೆಗೆ ಒಪ್ಪಿಸ ಬೇಕೆಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ: ಎಂ, ಗಂಗಾಧರ್ ರಾಜ್ಯ ಸಮಿತಿ ಸದಸ್ಯರು, ಎಚ್ ಆರ್. ಹೊಸಮನಿ ಜಿಲ್ಲಾ ಸಮಿತಿ ಸದಸ್ಯರು, ಹನುಮಂತಪ್ಪ ಕೋಡಿಹಾಳ ತಾಲೂಕು ಉಪಾಧ್ಯಕ್ಷರು ರೈತ ಸಂಘ, ರುಕ್ಮಿಣಿ ದೋಬಿ ಗಲ್ಲಿ ತಾಲೂಕು ಸದಸ್ಯರು ಸಿಪಿಐಎಂಎಲ್. ಹುಲುಗಪ್ಪ ಬಳ್ಳಾರಿ ತಾಲೂಕು ಸದಸ್ಯರು ಸಿಪಿಐ ಎಂಎಲ್. ಮುದಿಯಪ್ಪ ಹನುಮನಗರ ಕ್ಯಾಂಪ್ ತಾಲೂಕ ಸದಸ್ಯರು ಸಿಪಿಐಎಂ ಎಲ್, ಇನ್ನು ಅನೇಕರಿದ್ದರು.

ವರದಿ : ಬಸವರಾಜ ಬುಕ್ಕಾನಹಟ್ಟಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ