LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಧರ್ಮಸ್ಥಳದ ಬಂಗ್ಲಗುಡ್ಡ ಪ್ರದೇಶದಲ್ಲಿ ಇಂದು ಮತ್ತೆ 2 ಅಸ್ಥಿಪಂಜರಗಳು ಪತ್ತೆ

Advertisement
ಮಂಗಳೂರು: ಧರ್ಮಸ್ಥಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಧರ್ಮಸ್ಥಳದ ಬಂಗ್ಲಗುಡ್ಡ ಪ್ರದೇಶ ದಟ್ಟ ಅರಣ್ಯದಲ್ಲಿ ಇಂದು ಮತ್ತೆ 2 ಅಸ್ಥಿಪಂಜರಗಳು ಪತ್ತೆಯಾಗಿದೆ.

3 ಗಂಟೆಗಳ ಕಾಲ ಶೋಧ ನಡೆಸಿದ ಎಸ್ ಐ ಟಿ ಸಂಗ್ರಹವಾದ ಅಸ್ಥಿಪಂಜರವನ್ನು ಡಬ್ಬದಲ್ಲಿ ತೆಗೆದುಕೊಂಡು ಹೋಗಿದೆ.

ಸೌಜನ್ಯಾ ಮಾವ ವಿಠಲಗೌಡ ಹೇಳಿದ್ದ ಬಂಗ್ಲಗುಡ್ಡ ಪ್ರದೇಶದಲ್ಲಿ ಎಸ್ ಐಟಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಬಂಗ್ಲೆಗುಡ್ಡದ ಐದು ಸ್ಥಳಗಳಲ್ಲಿ ನಿನ್ನೆ ಮೂಳೆಗಳು ಪತ್ತೆಯಾಗಿತ್ತು..
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು