Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿ ಯೋಜನೆಗಳಿಂದ ಮಠಗಳಿಗೆ ದೊಡ್ಡ ಪೆಟ್ಟು : ದಿಂಗಾಲೇಶ್ವರ ಸ್ವಾಮೀಜಿ 

Advertisement
ಗದಗ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಠಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ. ಉಚಿತ ಯೋಜನೆಗಳಿಂದ ಮಠದ ಖರ್ಚಿಗೆ ಹೊರೆಯಾಗಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.

ಗದಗ ವಿರೇಶ್ವರ ಪುಣ್ಯಾಶ್ರಮದಲ್ಲಿ ಪುಟ್ಟರಾಜ ಗವಾಯಿ, ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಜಾತ್ರೆ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಗ್ಯಾರಂಟಿಯಿಂದ ಜನ ಬಂದು ಆಶ್ರಮದಲ್ಲಿ ಊಟ ಮಾಡುತ್ತಿದ್ದಾರೆ.ಮಠದಲ್ಲಿ ಊಟ ಮಾಡುವವರ ಸಂಖ್ಯೆ ನೂರು ಪಟ್ಟು ಹೆಚ್ಚಾಗಿದೆ ಎಂದರು.

ಉಚಿತ ಯೋಜನೆಗಳು ಮಠದ ಖರ್ಚಿಗೆ ಹೊರೆಯಾಗಿವೆ. ಪ್ರಸಾದ ವ್ಯವಸ್ಥೆ ನೂರು ಪಟ್ಟು ಹೆಚ್ಚಾಗಿದೆ. ಸರ್ಕಾರ ಮಾಡುವ ಕೆಲಸವನ್ನೇ ಮಠಗಳು ಮಾಡುತ್ತಿವೆ. ಹೀಗಾಗಿ ಪುಣ್ಯಶ್ರಮಕ್ಕೆ ಸರ್ಕಾರ ಅನಾದಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು ಬಳಿಯ ಕೆಲ ಧಾರ್ಮಿಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಧವಸ ಧಾನ್ಯ ನೀಡುತ್ತಿದೆ. ಅದೇ ರೀತಿ ಸರ್ಕಾರ ಉತ್ತರ ಕರ್ನಾಟಕದ ಆಶ್ರಮಕ್ಕೂ ಕೊಡುಗೆ ನೀಡಬೇಕು. ಪುಣ್ಯಾಶ್ರಮದಕ್ಕೆ ಸಮಗ್ರ ಬೆಳವಣಿಗೆಗೆ ಸರ್ಕಾರ ಅನ್ನ, ಹಣ ನೀಡಬೇಕು ಎಂದು ಮನವಿ ಮಾಡಿ ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ