Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ಸಹಾಯವಾಣಿ ಪ್ರದರ್ಶನ ಕಡ್ಡಾಯ

Advertisement

ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ-ಸ್ವತ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.


ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು, ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ರಾಜ್ಯದ ಗ್ರಾಮ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು.

ಗ್ರಾಮೀಣ ಜನರು ಈ ಯೋಜನೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದ್ದು, ಸಾರ್ವಜನಿಕರಿಂದ ಬರುವ ದೂರುಗಳ ಬಗ್ಗೆ ವಿಶೇಷ ಆಸಕ್ತಿವಹಿಸಿ ಬಗೆಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇ-ಸ್ವತ್ತು ತಂತ್ರಾಂಶದಲ್ಲಿನ ಕೆಲವು ಲೋಪಗಳ ಬಗ್ಗೆ ಕೆಲವು ಸಿಇಒಗಳೊಂದಿಗೆ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಈ ಸಮಸ್ಯೆಗಳನ್ನು ಪರಿಹರಿಸಬೇಕೆಂದು ನಿರ್ದೇಶಿಸಲಾಗಿದೆ. ತಂತ್ರಾಂಶವನ್ನು ಎನ್.ಐ.ಸಿ ಸಿದ್ಧಪಡಿಸಿದ್ದು ಲೋಪಗಳನ್ನು ಸರಿಪಡಿಸಲು ಸೂಚಿಸಲಾಗಿದೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ-ಸ್ವತ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.ಇ-ಸ್ವತ್ತು ಬಗ್ಗೆ ಬರುವ ಯಾವುದೇ ದೂರುಗಳನ್ನು ಆದ್ಯತೆಯ ಮೇಲೆ ಪರಿಹರಿಸಿ ಅರ್ಜಿದಾರರಿಗೆ ಮಾಹಿತಿ ನೀಡಬೇಕೆಂದು ನಿರ್ದೇಶಿಸಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ