LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶೇಷ ಚೇತನರಿಗೆ 1.22 ಲಕ್ಷ ಮೌಲ್ಯದ ಸಲಕರಣೆ ವಿತರಣೆ

Advertisement
ಸಿರುಗುಪ್ಪ : ತಾಲೂಕಿನ ದೇಶನೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಶೇಷ ಚೇತನರಿಗೆ ಮಂಜೂರುಗೊಂಡ 1.22 ಲಕ್ಷ ಮೌಲ್ಯದ ಸಲಕರಣೆಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ವಿತರಿಸಿದರು.



ನಂತರ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಅದರಲ್ಲೂ ವಿಶೇಷವಾಗಿ ವಿಶೇಷ ಚೇತನರಿಗೆ ಜಲಮಂಗಲ ಕಾರ್ಯಕ್ರಮದಡಿ ವೀಲ್ ಚೇರ್, ಕಮೋಡ್ ಚೇರ್, ಯು ಸೇಫ್ ವಾಕರ್, ತ್ರೀ ಲೆಗ್ ಸ್ಟಿಕ್, ಸಿಂಗಲ್ ಲೆಗ್ ಸ್ಟಿಕ್, ವಾಟರ್ ಬೆಡ್ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು, ತಾಲೂಕಿನಲ್ಲಿ ಈವರೆಗೆ 34 ಲಕ್ಷ ಮೌಲ್ಯದ ಸಲಕರಣೆಗಳನ್ನು ವಿತರಿಸಲಾಗಿದೆ ಎಂದರು.

ಈ ಸಂದರ್ಭ ತಾಲೂಕಿನ ಕ್ಷೇತ್ರ ಯೋಧನಾಧಿಕಾರಿಗಳಾದ ಸುಧೀರ್ ಹಂಗಳೂರು, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಭೀಮಪ್ಪ ಮತ್ತು ಸದಸ್ಯರಾದ ಈಶ್ವರ್, ಕೃಷಿ ಮೇಲ್ವಿಚಾರಕ ವೀರೇಶ್, ವಲಯ ಮೇಲ್ವಿಚಾರಕಿ ಶ್ರೀಮತಿ ಚಂದ್ರಕಲಾ ಸೇವಾ ಪ್ರತಿನಿಧಿಗಳಾದ ಶ್ರೀಮತಿ ನಿಂಗಮ್ಮ, ಶ್ರೀಮತಿ ಲಲಿತ, ಶ್ರೀಮತಿ ಅನಿತಾ ಹಾಗೂ ಊರಿನ ಗಣ್ಯರು ಸಂಘದ ಸದಸ್ಯರು ಉಪಸ್ಥಿತರಿದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗರೂ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಬಾಂಗ್ಲಾಶಿಸ್ತು ನಿಷ್ಠೆಯಿಂದ ವಿದ್ಯಾರ್ಥಿಗಳು ಆದರ್ಶ ನಾಯಕರಾಗಿ : ಮಹಾಂತೇಶ್ ಓಲೇಕಾರ  ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು