Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣೆ.

Advertisement
ಪಾವಗಡ :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣೆ ಮತ್ತು ಗಾಂಧಿ ಸ್ಮೃತಿ ಹಾಗೂ ಮಧ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು.

ಕಾರ್ಯಕ್ರಮವನ್ನು ರೈತ ಸಂಘದ ಅಧ್ಯಕ್ಷರಾದ ನರಸಿಂಹ ರೆಡ್ಡಿ ಉದ್ಘಾಟನೆ ಮಾಡಿದರು ಯೋಜನೆ ಕಾರ್ಯಕ್ರಮಗಳು ಕುರಿತು ಉಪಯುಕ್ತ ಮಾಹಿತಿ ನೀಡಿದರು.

https://youtu.be/DwRpPVb3doU

 

ಈ ಕಾರ್ಯಕ್ರಮ ಪ್ರಾಸ್ತಾವಿಕ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕುನ ಯೋಜನಾಧಿಕಾರಿಗಳಾದ ಶ್ರೀ ಮಹೇಶ್ ತಾಲ್ಲೂಕುನಾ ವ್ಯಾಪ್ತಿಯಲ್ಲಿ ನಮ್ಮೂರು ನಮ್ಮ ಕೆರೆ . ಜ್ಞಾನ ದೀಪ ಶಿಕ್ಷಕರ ನೀಡುವುದು ಜ್ಞಾನ ವಿಕಾಸ ಕಾರ್ಯಕ್ರಮಗಳು.ನಗದರಲ್ಲಿ ಶುದ್ಧಗಂಗಾ ಘಟಕ ಸ್ಥಾಪನೆ.. ಸದಸ್ಯರಿಗೆ ಆರೋಗ್ಯ ರಕ್ಷಾ ವಿಮಾ ಸೌಲಭ್ಯ ಹಾಗೂ ಶಾಲೆಗಳಿಗೆ ಡೆಸ್ಕ್ ಬೆಂಚ್ ವಾಟರ್ ಫಿಲ್ಟರ್ ವಿತರಣೆ ಹಾಲು ಉತ್ಪಾದಕ ಕಟ್ಟಡಗಳಿಗೆ ಮತ್ತು ದೇವಸ್ಥಾನ ಕಟ್ಟಡ ಗಳಿಗೆ ಅನುದಾನ ವಿತರಣೆ ಇನ್ನು ಹಲವಾರು ಕಾರ್ಯಕ್ರಮ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು ಸದ್ರಿ ಕಾರ್ಯಕ್ರಮದಲ್ಲಿ ಒಟ್ಟು 395 ಜನ ವಿದ್ಯಾರ್ಥಿಗಳಿಗೆ 2,40,000/ರೂ ಪ್ರತೀ ತಿಂಗಳು ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾಗಿದ್ದು ಮಂಜೂರಾತಿ ಪತ್ರ ವಿತರಿಸಿದ್ದರು

ಈ ಸಭೆಯಲ್ಲಿ ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯರಾದ . ಶ್ರೀ ಅಶ್ವಥ್ ಕುಮಾರ್ SSK ಸಂಘದ ಹಾಲಿ ನಿರ್ದೇಶಕರು ಹಾಗೂ ರಾಜಗೋಪಾಲ್ .ಲೋಕೇಶ್ ರತ್ನಮ್ಮ ಮತ್ತು ನವ ಜೀವನ ಸಮಿತಿ ಸದಸ್ಯರು ವಲಯದ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಸ್ವಸಹಾಯ ಸಂಘದ ಸದಸ್ಯರು ಮತ್ತು ಸೌಲಭ್ಯ ಪಡೆದುಕೊಳ್ಳುವ ವಿದ್ಯಾರ್ಥಿಗಳು ಪೋಷಕರು ಹಾಜರಿದ್ದರು.

ವರದಿ : ಶಿವಾನಂದ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ