LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮಾರ್ಚ್ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ : ಕೆ. ಎಚ್ ಮುನಿಯಪ್ಪ 

Advertisement
ಹಾಸನ : ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರ ಇದೀಗ ಸಿಹಿಸುದ್ದಿ ಒಂದನ್ನು ನೀಡುತ್ತಿದ್ದು, ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

ಹಾಸನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸರ್ಕಾರ ರಾಜ್ಯದ ಪಡಿತರ ಚೀಟಿದಾರರಿಗೆ ಈ ಒಂದು ಇಂದಿರಾ ಕಿಟ್ ಯೋಜನೆ ಜಾರಿಗೆ ಮಾಡಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ.

ಸಕ್ಕರೆ, ಬೆಳೆ, ಅಡುಗೆ ಎಣ್ಣೆ ಉಪ್ಪು ಒಳಗೊಂಡ ಈ ಒಂದು ಕಿಟ್ ವಿತರಿಸಲಾಗುತ್ತಿದ್ದು ಇದರಿಂದ ಪೌಷ್ಟಿಕ ಆಹಾರ ಸಿಗಲಿದೆ ಎಂದು ಅವರು ತಿಳಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್