Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಸಂಸ್ಥೆಯಿಂದ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆ

Advertisement
ಮಲ್ಲಮ್ಮನ ಬೆಳವಡಿ : ಧರ್ಮಸ್ಥಳ ಸಂಸ್ಥೆಯಿಂದ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ಜೀವನಕೆ ಆಧಾರ ಶ್ರೀಮತಿ ದಯಾಶೀಲ ಬೈಲಹೊಂಗಲ ತಾಲೂಕಿನ ಬೆಳವಡಿ ವಲಯ ಮೂಗ ಬಸವ ಕಾರ್ಯಕ್ಷೇತ್ರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಫಲಾನುಭವಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ಕೊಡಮಾಡಲ್ಪಟ್ಟ ಈ ದಿನ ತಾಲೂಕಿನಲ್ಲಿ ಒಟ್ಟು 12 ವಾತ್ಸಲ್ಯ ಬಟ್ಟೆ ಕಿಟ್ ವಿತರಣೆಯನು ಧಾರವಾಡ ಪ್ರಾದೇಶಿಕ ಕಚೇರಿ ಮಾನ್ಯ ಗೌರಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಶೀಲ ಮೇಡಂ ಇವರು ಫಲಾನುಭವಿಗಳ ಆರೋಗ್ಯಬಗ್ಗೆ ಕ್ಷೇಮ ವಿಚಾರಿಸಿದರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಭಾರತಿ ಬಸಯ್ಯ ಪೂಜಾರ್ PKPS ನಿರ್ದೇಶಕರಾದ ಮಾಂತೇಶ್ ಅಬ್ಬಾಯಿ ತಾಲೂಕು ಯೋಜನಾಧಿಕಾರಿಗಳಾದ ವಿಜಯಕುಮಾರ್ PKPS ಮುಖ್ಯಸ್ಥರಾದ ಸಂತೋಷ್ ಅಬ್ಬಾಯಿ ತಾಲೂಕು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶೈಲಾ ವಲಯದ ಮೇಲ್ವಿಚಾರಕರಾದ ಸಂತೋಷ್ ಸೇವಾ ಪ್ರತಿನಿಧಿ , ಮಂಜುನಾಥ್ ಒಕ್ಕೂಟದ ಅಧ್ಯಕ್ಷರು ,ಸಂಘದ ಸದಸ್ಯರು ಎಲ್ಲರೂ ಸೇರಿ ವಾತ್ಸಲ್ಯಫಲಾನುಭವಿಯ ಯೋಗ ಕ್ಷೇಮ ವಿಚಾರಿಸಿ ವಾತ್ಸಲ್ಯ ಕಿಟ್ಟನ್ನು ವಿತರಿಸಿ ಶುಭ ಹಾರೈಸಿದರು.

ವರದಿ :ದುಂಡಪ್ಪ ಹೂಲಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ