Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಸಂಸ್ಥೆಯಿಂದ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆ

Advertisement
ಮಲ್ಲಮ್ಮನ ಬೆಳವಡಿ : ಧರ್ಮಸ್ಥಳ ಸಂಸ್ಥೆಯಿಂದ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ಜೀವನಕೆ ಆಧಾರ ಶ್ರೀಮತಿ ದಯಾಶೀಲ ಬೈಲಹೊಂಗಲ ತಾಲೂಕಿನ ಬೆಳವಡಿ ವಲಯ ಮೂಗ ಬಸವ ಕಾರ್ಯಕ್ಷೇತ್ರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಫಲಾನುಭವಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ಕೊಡಮಾಡಲ್ಪಟ್ಟ ಈ ದಿನ ತಾಲೂಕಿನಲ್ಲಿ ಒಟ್ಟು 12 ವಾತ್ಸಲ್ಯ ಬಟ್ಟೆ ಕಿಟ್ ವಿತರಣೆಯನು ಧಾರವಾಡ ಪ್ರಾದೇಶಿಕ ಕಚೇರಿ ಮಾನ್ಯ ಗೌರಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಶೀಲ ಮೇಡಂ ಇವರು ಫಲಾನುಭವಿಗಳ ಆರೋಗ್ಯಬಗ್ಗೆ ಕ್ಷೇಮ ವಿಚಾರಿಸಿದರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಭಾರತಿ ಬಸಯ್ಯ ಪೂಜಾರ್ PKPS ನಿರ್ದೇಶಕರಾದ ಮಾಂತೇಶ್ ಅಬ್ಬಾಯಿ ತಾಲೂಕು ಯೋಜನಾಧಿಕಾರಿಗಳಾದ ವಿಜಯಕುಮಾರ್ PKPS ಮುಖ್ಯಸ್ಥರಾದ ಸಂತೋಷ್ ಅಬ್ಬಾಯಿ ತಾಲೂಕು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶೈಲಾ ವಲಯದ ಮೇಲ್ವಿಚಾರಕರಾದ ಸಂತೋಷ್ ಸೇವಾ ಪ್ರತಿನಿಧಿ , ಮಂಜುನಾಥ್ ಒಕ್ಕೂಟದ ಅಧ್ಯಕ್ಷರು ,ಸಂಘದ ಸದಸ್ಯರು ಎಲ್ಲರೂ ಸೇರಿ ವಾತ್ಸಲ್ಯಫಲಾನುಭವಿಯ ಯೋಗ ಕ್ಷೇಮ ವಿಚಾರಿಸಿ ವಾತ್ಸಲ್ಯ ಕಿಟ್ಟನ್ನು ವಿತರಿಸಿ ಶುಭ ಹಾರೈಸಿದರು.

ವರದಿ :ದುಂಡಪ್ಪ ಹೂಲಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ