LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಡಾ. ನಾಗರಾಜ್ ಕಾಟ್ವಾ ರನ್ನು ವರ್ಗಾವಣೆ ಮಾಡದಿರಿ! ಕರವೇ ಮನವಿ!

Advertisement
ಸಿಂಧನೂರು : ಜೂ.18 ರಂದು ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಟಿ ಎ. ನಾರಾಯಣ ಗೌಡ ಬಣ ಪತ್ರಿಕೆ ಘೋಷ್ಠಿ ನಡೆಸಿ ನಗರದ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ನಾಗರಾಜ್ ಕಾಟ್ವಾ ಅವರನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಯಿಂದ ವರ್ಗಾವಣೆ ಯಾಗಿದೆ ಎಂಬ ಸುದ್ದಿ ನಡುವೆ ಕರವೇ ತಾಲೂಕ ಘಟಕ ಅಧ್ಯಕ್ಷ ಲಕ್ಷ್ಮಣ ಬೋವಿ ಅವರ ನೇತೃತ್ವದಲ್ಲಿ ಒತ್ತಾಯಿಸುವುದೇನೆಂದರೆ.

ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದಾಧಿಕಾರಿಯವರು ಅತ್ಯಂತ ದಕ್ಷತೆ ಮತ್ತು ಪ್ರಾಮಾಣಿಕತೆ ಯಿಂದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು ವಿಶೇಷವಾಗಿ ಹೆರಿಗೆ ಪ್ರಕರಣಗಳಲ್ಲಿ ಇವರು ಅತ್ಯಂತ ನಿಪುಣ ವೈದ್ಯರು ಗರ್ಭಿಣಿ ಸ್ತ್ರೀಯರಿಗೂ ಮತ್ತು ರೋಗಿಗಳಿಗೆ ತುಂಬಾ ಅನುಕೂಲವಾಗುತ್ತದೆ ಸಾರ್ವಜನಿಕರು ಆಸ್ಪತ್ರೆ ಸಿಬ್ಬಂದಿಗಳು ಸೇರಿದಂತೆ ರೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು ಇಂಥವರ ಸೇವೆಯನ್ನು ಇನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ಅವಶ್ಯ ಕತೆ ಇದೆ ಸಾರ್ವಜನಿಕರ ಹಿತ ದೃಷ್ಟಿಯಿಂದ ಡಾ. ನಾಗರಾಜ್ ಕಾಟ್ವ ಅವರನ್ನು ಯಾವುದೇ ಕಾರಣಕ್ಕೆ ವರ್ಗಾವಣೆ ಮಾಡದೆ ಇವರನ್ನು ಇಲ್ಲಿಯೇ ವಹಿಸಿಕೊಳ್ಳಬೇಕೆಂದು ಕರವೇ ತಾಲೂಕು ಸಮಿತಿ ಸಿಂಧನೂರು ಒತ್ತಾಯಿಸುತ್ತದೆ.

ಈ ಸಂದರ್ಭದಲ್ಲಿ ಕರವೇ ತಾಲೂಕ ಅಧ್ಯಕ್ಷ ಲಕ್ಷ್ಮಣ ಬೋವಿ. ಜಿಲ್ಲಾ ಉಪಾಧ್ಯಕ್ಷ ಎಸ್. ದೇವೇಂದ್ರ ಗೌಡ ಗುಂಜಳ್ಳಿ. ಶಿವಮ್ಮ ಕಬ್ಬೆರ ತಾಲೂಕ ಮಹಿಳಾ ಘಟಕ ಅಧ್ಯಕ್ಷರು. ಶರಣಬಸವ ಮಲ್ಲಾಪುರ ತಾಲೂಕ ಪ್ರಧಾನ ಕಾರ್ಯದರ್ಶಿ. ರಫಿ ಕುನ್ನಟಗಿ ನಗರ ಘಟಕ ಅಧ್ಯಕ್ಷರು. ತಾಲೂಕು ಉಪಾಧ್ಯಕ್ಷರಾದ ಎಲ್. ರಾಜಾಸಾಬ್ ಗಾಂಧಿನಗರ. ಭಾಷಾ ಸಾಬ್. ಬಸವರಾಜ್ ಟೇಲರ್. ಶರಣಪ್ಪ ಭೋವಿ. ಇನ್ನು ಅನೇಕರಿದ್ದರು

ವರದಿ : ಬಸವರಾಜ ಬುಕ್ಕನಹಟ್ಟಿ. 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ