Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ನಾಗರಾಜ್ ಕಾಟ್ವಾ ರನ್ನು ವರ್ಗಾವಣೆ ಮಾಡದಿರಿ! ಕರವೇ ಮನವಿ!

Advertisement
ಸಿಂಧನೂರು : ಜೂ.18 ರಂದು ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಟಿ ಎ. ನಾರಾಯಣ ಗೌಡ ಬಣ ಪತ್ರಿಕೆ ಘೋಷ್ಠಿ ನಡೆಸಿ ನಗರದ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ನಾಗರಾಜ್ ಕಾಟ್ವಾ ಅವರನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಯಿಂದ ವರ್ಗಾವಣೆ ಯಾಗಿದೆ ಎಂಬ ಸುದ್ದಿ ನಡುವೆ ಕರವೇ ತಾಲೂಕ ಘಟಕ ಅಧ್ಯಕ್ಷ ಲಕ್ಷ್ಮಣ ಬೋವಿ ಅವರ ನೇತೃತ್ವದಲ್ಲಿ ಒತ್ತಾಯಿಸುವುದೇನೆಂದರೆ.

ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದಾಧಿಕಾರಿಯವರು ಅತ್ಯಂತ ದಕ್ಷತೆ ಮತ್ತು ಪ್ರಾಮಾಣಿಕತೆ ಯಿಂದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು ವಿಶೇಷವಾಗಿ ಹೆರಿಗೆ ಪ್ರಕರಣಗಳಲ್ಲಿ ಇವರು ಅತ್ಯಂತ ನಿಪುಣ ವೈದ್ಯರು ಗರ್ಭಿಣಿ ಸ್ತ್ರೀಯರಿಗೂ ಮತ್ತು ರೋಗಿಗಳಿಗೆ ತುಂಬಾ ಅನುಕೂಲವಾಗುತ್ತದೆ ಸಾರ್ವಜನಿಕರು ಆಸ್ಪತ್ರೆ ಸಿಬ್ಬಂದಿಗಳು ಸೇರಿದಂತೆ ರೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು ಇಂಥವರ ಸೇವೆಯನ್ನು ಇನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ಅವಶ್ಯ ಕತೆ ಇದೆ ಸಾರ್ವಜನಿಕರ ಹಿತ ದೃಷ್ಟಿಯಿಂದ ಡಾ. ನಾಗರಾಜ್ ಕಾಟ್ವ ಅವರನ್ನು ಯಾವುದೇ ಕಾರಣಕ್ಕೆ ವರ್ಗಾವಣೆ ಮಾಡದೆ ಇವರನ್ನು ಇಲ್ಲಿಯೇ ವಹಿಸಿಕೊಳ್ಳಬೇಕೆಂದು ಕರವೇ ತಾಲೂಕು ಸಮಿತಿ ಸಿಂಧನೂರು ಒತ್ತಾಯಿಸುತ್ತದೆ.

ಈ ಸಂದರ್ಭದಲ್ಲಿ ಕರವೇ ತಾಲೂಕ ಅಧ್ಯಕ್ಷ ಲಕ್ಷ್ಮಣ ಬೋವಿ. ಜಿಲ್ಲಾ ಉಪಾಧ್ಯಕ್ಷ ಎಸ್. ದೇವೇಂದ್ರ ಗೌಡ ಗುಂಜಳ್ಳಿ. ಶಿವಮ್ಮ ಕಬ್ಬೆರ ತಾಲೂಕ ಮಹಿಳಾ ಘಟಕ ಅಧ್ಯಕ್ಷರು. ಶರಣಬಸವ ಮಲ್ಲಾಪುರ ತಾಲೂಕ ಪ್ರಧಾನ ಕಾರ್ಯದರ್ಶಿ. ರಫಿ ಕುನ್ನಟಗಿ ನಗರ ಘಟಕ ಅಧ್ಯಕ್ಷರು. ತಾಲೂಕು ಉಪಾಧ್ಯಕ್ಷರಾದ ಎಲ್. ರಾಜಾಸಾಬ್ ಗಾಂಧಿನಗರ. ಭಾಷಾ ಸಾಬ್. ಬಸವರಾಜ್ ಟೇಲರ್. ಶರಣಪ್ಪ ಭೋವಿ. ಇನ್ನು ಅನೇಕರಿದ್ದರು

ವರದಿ : ಬಸವರಾಜ ಬುಕ್ಕನಹಟ್ಟಿ. 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ