Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿವಾರು ಅಂಕಿ-ಅಂಶಗಳು ಬಹಿರಂಗ : ಯಾವ ವರ್ಗ ಮೇಲಿದೆ ಗೊತ್ತಾ 

Advertisement
ಬೆಂಗಳೂರು: ರಾಜ್ಯ ಸರ್ಕಾರದಿಂದ ನಡೆಸಿದಂತ ಜಾತಿಗಣತಿ ವರದಿಯ ಅಂಕಿ-ಅಂಶಗಳು ಬಹಿರಂಗಗೊಂಡಿದ್ದಾವೆ. ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟ ಜನಸಂಖ್ಯೆ 5,98,14,942 ಆಗಿದ್ದಾರೆ. ಅವರಲ್ಲಿ ಜಾತಿವಾರು ಅಂಕಿ-ಅಂಶಗಳು ಎಷ್ಟು ಎನ್ನುವ ಮಾಹಿತಿ ಮುಂದಿದೆ ಓದಿ.

ರಾಜ್ಯ ಸರ್ಕಾರ ನಡೆಸಿದಂತ ಜಾತಿ ಗಣತಿ ಜನಸಂಖ್ಯೆಯ ವರದಿಯಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟವರ ಸಂಖ್ಯೆ 5,98,14,942 ಆಗಿದೆ.

ಈ ಒಟ್ಟಾರೆ ಜಾತಿ ಸಮೀಕ್ಷೆಯ ಜನಗಣತಿಯಲ್ಲಿ ರಾಜ್ಯದಲ್ಲಿವಂತ ಎಸ್ಸಿ ಸಮುದಾಯದವರ ಸಂಖ್ಯೆ 1,09,29,347 ಆಗಿದ್ದರೇ, ಎಸ್ಟಿ ಸಮುದಾಯದವರ ಜನಸಂಖ್ಯೆ 42,81,289 ಆಗಿದೆ.

ರಾಜ್ಯದಲ್ಲಿ ಪ್ರವರ್ಗ-1ರ ಒಟ್ಟು ಜನಸಂಖ್ಯೆ 34,96,638 ಆಗಿದೆ. ಇವರ ಶೇಕಡಾ ಪ್ರಮಾಣ 8.40 ಆದರೇ ಅನುಪಾತ ಶೇ.4ರಷ್ಟು ಆಗಿದೆ.ಇನ್ನು ಪ್ರವರ್ಗ-1ಬಿಯವರು 73,92,313 ಆಗಿದೆ. ಪ್ರವರ್ಗ-1ಎ ಮತ್ತು 1ಬಿ ಒಟ್ಟು ಜನಸಂಖ್ಯೆ 1,08,88,951 ಆಗಿದೆ.

ಇನ್ನೂ 11ಎ ವರ್ಗದವರು 77,78,209 ಆಗಿದ್ದರೇ 2ಬಿ ವರ್ಗದವರು 75,25,880 ಆಗಿದೆ. ಈ ಎರಡು ವರ್ಗದವರ ಒಟ್ಟು ಜನಸಂಖ್ಯೆ 1.53,04,089 ಆಗಿದೆ.

ಪ್ರವರ್ಗ 3ಎ ಜನಸಂಖ್ಯೆ 72,99,577 ಆಗಿದ್ದರೇ, 3ಬಿ ವರ್ಗದ ಜನಸಂಖ್ಯೆ 81,37,536 ಆಗಿದೆ. ಈ ಎರಡು ವರ್ಗದ ಜನಸಂಖ್ಯೆ 1,54,37,133 ಆಗಿದೆ.

ಒಟ್ಟಾರೆ ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯ ಪ್ರಕಾರ 4,16,30,153 ಜನಸಂಖ್ಯೆ ಇದೆ. ಪ್ರವರ್ಗ-1ಎ ಶೇ.4 ರಷ್ಟಿದ್ದರೇ, ಪ್ರವರ್ಗ-1ಬಿ ಜನಸಂಖ್ಯೆ ಶೇ.6ರಷ್ಟಿದೆ ಪ್ರವರ್ಗ-2ಎ ಜನಸಂಖ್ಯೆ ಶೇ.10ರಷ್ಟಿದ್ದರೇ, 2ಬಿ ವರ್ಗದ ಜನಸಂಖ್ಯೆ ಶೇ.8, 3ಎ ಜನಸಂಖ್ಯೆ ಶೇ.7, 3ಬಿ ಜನಸಂಖ್ಯೆ ಶಏ.8ರಷ್ಟು ರಾಜ್ಯದಲ್ಲಿ ಇರುವುದಾಗಿ ವರದಿಯ ಅಂಕಿ-ಅಂಶಗಳಿಂದ ಬಹಿರಂಗಗೊಂಡಿದೆ.

ಹೀಗಿದೆ ಕರ್ನಾಟಕದ ಜಾತಿಗಣತಿ ಸಮೀಕ್ಷೆ ವರದಿಯ ಅಂಕಿ-ಅಂಶ

ಪ್ರವರ್ಗ-1ಎ ಜನಸಂಖ್ಯೆ 34,96,638

ಪ್ರವರ್ಗ-1ಬಿ ಜನಸಂಖ್ಯೆ 73,92,313

ಪ್ರವರ್ಗ-2ಎ ಜನಸಂಖ್ಯೆ 77,78,209

ಪ್ರವರ್ಗ-2ಬಿ ಜನಸಂಖ್ಯೆ 75,25,880

ಪ್ರವರ್ಗ-3ಎ ಜನಸಂಖ್ಯೆ 72,99,577

ಪ್ರವರ್ಗ-3ಬಿ ಜನಸಂಖ್ಯೆ 81,37,536

ಎಸ್ಸಿ ಸಮುದಾಯದವರ ಜನಸಂಖ್ಯೆ 1,09,29,347

ಎಸ್ಟಿ ಸಮುದಾಯದವರ ಜನಸಂಖ್ಯೆ 42,81,289
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ